ಉದ್ಯಮಿ ಸೈರಸ್ ಮಿಸ್ತ್ರಿ ಸಾವು; ಲೇಡಿ ಡಾಕ್ಟರ್ ವಿರುದ್ಧ ಕೇಸ್..
ನವದೆಹಲಿ: ಉದ್ಯಮಿ ಸೈರಸ್ ಮಿಸ್ತ್ರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೈನಕಲಾಜಿಸ್ಟ್ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮುಂಬೈನ ಖ್ಯಾತ ಗೈನಕಲಾಜಿಸ್ಟ್ ಡಾ.ಅನಹಿತ ಪಂಡೋಲೆ ಎಂಬಾಕೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಷಾಪೂರ್ಜಿ ಪಲ್ಲೊನ್ಜಿ ಗ್ರೂಪ್ ಕುಟುಂಬದ ಖ್ಯಾತ ಉದ್ಯಮಿ, ಟಾಟಾ ಸನ್ಸ್ ಸಂಸ್ಥೆಯ ಮಾಜಿ ಚೇರ್ಮನ್ ಸೈರಸ್ ಮಿಸ್ತ್ರಿ ಅವರು ಸೆಪ್ಟೆಂಬರ್ನಲ್ಲಿ ಮರ್ಸಿಡೆಸ್ ಕಾರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ಅವರ ಸಾವಿನ ಎರಡು ತಿಂಗಳ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಡಾ.ಅನಹಿತ ಪಂಡೋಲೆ … Continue reading ಉದ್ಯಮಿ ಸೈರಸ್ ಮಿಸ್ತ್ರಿ ಸಾವು; ಲೇಡಿ ಡಾಕ್ಟರ್ ವಿರುದ್ಧ ಕೇಸ್..
Copy and paste this URL into your WordPress site to embed
Copy and paste this code into your site to embed