ಮಧ್ಯರಾತ್ರಿ ರೈತರ ಮನೆಗಳಿಗೆ ನುಗ್ಗಿ ಮನಬಂದಂತೆ ಥಳಿಸಿದ ಪೊಲೀಸರು: ಸವಿನಿದ್ದೆಯಲ್ಲಿದ್ದವರ ಮೇಲೆ ದೌರ್ಜನ್ಯ
ಪಟನಾ: ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ನಡೆಸುತ್ತಿದ್ದ ದೌರ್ಜನ್ಯವನ್ನು ನೆನಪಿಸುವಂತಹ ಘಟನೆಯೊಂದು ಬಿಹಾರದ ಬುಕ್ಸಾರ್ ಜಿಲ್ಲೆಯಲ್ಲಿ ಬುಧವಾರ (ಜ.11) ನಡೆದಿದೆ. ಮಧ್ಯರಾತ್ರಿ ರೈತರ ಮನೆಗಳಿಗೆ ನುಗ್ಗಿದ ಡಜನ್ ಪೊಲೀಸರು ಸವಿ ನಿದ್ದೆಯಲ್ಲಿದ್ದ ರೈತರ ಮೇಲೆ ಮನಬಂದಂತೆ ಥಳಿಸಿದ್ದಾರೆ. ಜಿಲ್ಲೆಯ ಚೌಸಾ ಬ್ಲಾಕ್ನಲ್ಲಿ ಸರ್ಕಾರಿ ಸ್ವಾಮ್ಯದ ಜಲವಿದ್ಯುತ್ ಕಂಪನಿ ಸ್ವಾಧೀನಪಡಿಸಿಕೊಂಡಿರುವ ತಮ್ಮ ಭೂಮಿಗೆ ಉತ್ತಮ ದರ ನೀಡುವಂತೆ ಒತ್ತಾಯಿಸಿ ಕಳೆದ ಎರಡು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರ ಗುಂಪಿನ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ. ಹೀಗಂತ ಬನಾರ್ಪುರ ಗ್ರಾಮದ … Continue reading ಮಧ್ಯರಾತ್ರಿ ರೈತರ ಮನೆಗಳಿಗೆ ನುಗ್ಗಿ ಮನಬಂದಂತೆ ಥಳಿಸಿದ ಪೊಲೀಸರು: ಸವಿನಿದ್ದೆಯಲ್ಲಿದ್ದವರ ಮೇಲೆ ದೌರ್ಜನ್ಯ
Copy and paste this URL into your WordPress site to embed
Copy and paste this code into your site to embed