ಸಂಡೂರಿನಲ್ಲಿ ವಿದ್ಯಾರ್ಥಿಗಳಿಂದ ಜಾಥಾ

blank

ಸಂಡೂರು: ಸ್ವಚ್ಛತಾ ಹೀ ಸೇವಾ ನಿಮಿತ್ತ ಬಿಕೆಜಿ ಗ್ಲೋಬಲ್ ಶಾಲೆ ಹಾಗೂ ಭಾರತೀಯ ಗಣಿ ಬ್ಯೂರೋದ ಸಹಯೋಗದಲ್ಲಿ ಸ್ವಚ್ಛತಾ ನಡಿಗೆ ಕಾರ್ಯಕ್ರಮ ಗುರುವಾರ ನಡೆಯಿತು.

blank
blank

ಭಾರತೀಯ ಗಣಿ ಬ್ಯೂರೋ ಆಫ್ ಮೈನ್ಸ್ ದಕ್ಷಿಣ ವಲಯ ನಿಯಂತ್ರಕ ಜಯಕೃಷ್ಣಬಾಬು, ಸಹಾಯಕ ನಿಯಂತ್ರಕ ಶಿವಕುಮಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ಸ್ವಚ್ಛತೆಯ ಮಹತ್ವ ಸಾರುವ ಫಲಕಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತಾ ನಡಿಗೆ ಕೈಗೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಬಿಕೆಜಿ ಸಂಸ್ಥೆ ನಿರ್ದೇಶಕರಾದ ಬಿ.ನಾಗನಗೌಡ, ಬಿ.ರುದ್ರಗೌಡ, ಬಿ.ಕೆ.ಬಸವರಾಜಗೌಡ, ಹಿರಿಯ ಅಧಿಕಾರಿಗಳಾದ ಪಿ.ಶ್ರೀನಿವಾಸ ರಾವ್, ಪ್ರಮೋದ್ ರಿತ್ತಿ, ರಾಜಶೇಖರ ಬೆಲ್ಲದ್, ಬಿಕೆಜಿ ಪಪೂ ಕಾಲೇಜು ಪ್ರಾಂಶುಪಾಲ ಕೆ.ವಿ.ಮೋಹನರಾವ್ ಮತ್ತಿತರರಿದ್ದರು.


Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…