ವಿದ್ಯಾರ್ಥಿಗಳಲ್ಲಿ ಕೌಶಲ ಬೆಳೆಸಬೇಕು

blank

ನೇಸರಗಿ: ವಿದ್ಯಾರ್ಥಿಗಳಿಗೆ ಜ್ಞಾನದ ಜತೆಗೆ ಕೌಶಲ ಬೆಳೆಸಿದರೆ ಅವರ ಭವಿಷ್ಯ ಉಜ್ವಲವಾಗುವುದು ಎಂದು ಡಿಎಸ್‌ಎಸ್ ಅಂಬೇಡ್ಕರ್ ವಾಣಿ ರಾಜ್ಯಾಧ್ಯಕ್ಷ ರಮೇಶ ರಾಯಪ್ಪಗೋಳ ಹೇಳಿದರು.

ಸಮೀಪದ ವಣ್ಣೂರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲೆ ಸುಜಾತಾ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಮಂಜುಳಾ ಪಾಟೀಲ,

ದೀಪಕ ದೇಸಾಯಿ, ಸುರೇಶ ಲೆಂಕನಟ್ಟಿ, ರವಿಗೌಡ ಪಾಟೀಲ, ಮನೋಜ ಕೆಳಗೇರಿ, ಸುರೇಶ ಕೆಳಗೇರಿ, ಮಲ್ಲಿಕಾರ್ಜುನ ಯರಗಟ್ಟಿಮಠ, ಬಸಪ್ಪ ರಾಮದುರ್ಗ, ಬಸಲಿಂಗಪ್ಪ ಬಸೆಟ್ಟಿ, ವೀರಣ್ಣ ದೇಸಾಯಿ, ಹುಸೇನಸಾಬ ಕಿಲ್ಲೇದಾರ, ಶಿವಲಿಂಗಪ್ಪ ಹೊಳಿ, ಸತ್ಯನಾಯ್ಕ ನಾಯ್ಕ, ಎ.ಜಿ.ಕೋಳಿಗುಡ್ಡೆ, ಮಹಾಂತೇಶ ಬಸರಗಿ, ಸಚಿನ ಕರೆಹೋಳ, ಸಿದ್ಧಾರೂಢ ಗಲಬಿ, ಶ್ರೀದೇವಿ ಕೋಟಿಮಠ, ವಿಜಯಲಕ್ಷ್ಮೀ ಯರಜರ್ವಿಮಠ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…