ರಾಯಚೂರು ಎಸ್ಎಸ್ಎಲïಸಿ ಪರೀಕ್ಷೆಯ -Àಲಿತಾಂಶವನ್ನು ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಪಡಿಸಲು ಶಿಕ್ಷಣ ಇಲಾಖೆಯ ಅಽಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಪಂ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಶಿಕ್ಷಣ ಇಲಾಖೆಯ ಅಽಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂನ ಜಲ ನಿರ್ಮಲಾ ಸಭಾಂಗಣದಲ್ಲಿ ಬುಧವಾರ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಎಸ್ಎಸ್ಎಲïಸಿ ವಾರ್ಷಿಕ ಪರೀಕ್ಷೆ -Àಲಿತಾಂಶ ವೃದ್ಧಿಗೆ ಸಂಬAಽಸಿದAತೆ ಜರುಗಿದ ವಿಡಿಯೋ ಸಂವಾದ ಕಾರ್ಯಕ್ರಮ ನಂತರ ಶಿಕ್ಷಣ ಇಲಾಖೆಯ ಅಽಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲïಸಿ ಪರೀಕ್ಷೆಯಲ್ಲಿ ಜಿ¯್ಲÉಯ -Àಲಿತಾಂಶ ಉತ್ತಮ ಪಡಿಸುವಲ್ಲಿ ಇಲಾಖೆಯ ಎ¯್ಲÁ ಅಽಕಾರಿಗಳು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು.
ಕಲಿಕಾಸರೆ ಪುಸ್ತಕಗಳ ಸದುಪಯೋಗ ಪಡೆದುಕೊಳ್ಳಬೇಕು. ಕಳೆದ ಮೂರು ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು ಹಾಗೂ ಪಾಸಿಂಗï ಪ್ಯಾಕೇಜï ಅಭ್ಯಾಸ ಮಾಡಿಸುವುದು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಸ್ನೇಹಿತರ ಗುಂಪಿನಲ್ಲಿ ಕಲಿಕೆಯಾಗುವಂತೆ ಅವಕಾಶ ಕಲ್ಪಿಸಿ ನಿಧಾನಗತಿ ಕಲಿಕಾ ಮಕ್ಕಳನ್ನು ದತ್ತು ಪಡೆದು ವಿಷಯವಾರು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಸಂಬAಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಸಾವರ್ಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಕೆ.ಡಿ.ಬಡಿಗೇರï, ಡಯೆಟï, ಪ್ರಾಂಶುಪಾಲರಾದ ಇಂದಿರಾ, ,ಶಿಕ್ಷಣಾಽಕಾರಿಗಳು ಪ್ರಭು ಕಣ್ಣನï, ಅಕ್ಷರ ದಾಸೋಹ ಕಾರ್ಯಕ್ರಮದ ಅಽಕಾರಿ ಈರಣ್ಣ ಕೋಸಗಿ ಸೇರಿ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಽಕಾರಿಗಳು ಇದ್ದರು.
ಶಿಕ್ಷಣ ಇಲಾಖೆಯ ಅಽಕಾರಿಗಳ ಸಭೆಯಲ್ಲಿ ಜಿಪಂ ಸಿಇಒ ಸೂಚನೆ

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional
devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…
ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್ | Summer Tips
Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…
ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs
Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…