blank

ನಾಳೆ ವಾಣಿಜ್ಯ ಸಂಕೀರ್ಣದ ಉದ್ಘಾಟನೆ

blank

ಕಾಸರಗೋಡು: ಚೆರ್ಕಳಕಲ್ಲಡ್ಕ ಅಂತಾರಾಜ್ಯ ಹೆದ್ದಾರಿಯ ಪೆರ್ಲ ಪೇಟೆಯ ಚೆಕ್‌ಪೋಸ್ಟ್ ವಠಾರದಲ್ಲಿ ಅಂತಾರಾಜ್ಯ ಹೆದ್ದಾರಿಗೆ ಹೊಂದಿಕೊಂಡು ತಲೆಯೆತ್ತಿರುವ ಶ್ರೀಮಾತಾ ಆರ್ಕೇಡ್ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಜ.20ರಂದು ಬೆಳಗ್ಗೆ ಜರುಗಲಿದೆ. ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನೂತನ ಕಟ್ಟಡ ಲೋಕಾರ್ಪಣೆಗೈದು, ಮಂತ್ರಾಕ್ಷತೆ ನೀಡುವರು. ಎಣ್ಮಕಜೆ ಸುಧೀರ್ ಕುಮಾರ್ ಶೆಟ್ಟಿ ಅತಿಥಿಯಾಗಿರುವರು. ಸುಸಜ್ಜಿತ ಹಾಗೂ ಬಹುಅಂತಸ್ತಿನ ಶ್ರೀಮಾತಾ ಆರ್ಕೇಡ್‌ನಲ್ಲಿ ಶುದ್ಧ ಸಸ್ಯಾಹಾರಿ ಹೋಟೆಲ್ ಆರಂಭಗೊಳ್ಳಲಿದೆ. ಬಟ್ಟೆ ಅಂಗಡಿ, ವೈದ್ಯರ ಕ್ಲಿನಿಕ್, ವಿವಿಧ ಕಚೇರಿ, ಡಿಜಿಟಲ್ ಪ್ರಿಂಟಿಂಗ್ಪ್ಲೆಕ್ಸ್ ಬೋರ್ಡ್ ತಯಾರಿ ಸಂಸ್ಥೆ, ವಾಹನಗಳ ಬಿಡಿಭಾಗ ಮಾರಾಟ ಕೇಂದ್ರ ಸೇರಿದಂತೆ ವಿವಿಧ ವ್ಯಾಪಾರಿ ಮಳಿಗೆ ಕಾರ್ಯಾಚರಿಸಲಿದೆ. ಜತೆಗೆ ದೂರದೂರಿಂದ ಆಗಮಿಸುವವರ ಸೌಕರ್ಯಕ್ಕಾಗಿ ಸುಸಜ್ಜಿತ ಮಿನಿ ಸಭಾಂಗಣ ವ್ಯವಸ್ಥೆಯೊಂದಿಗೆ ವಸತಿಗೃಹವೂ ಕಾರ್ಯಾರಂಭಗೊಳ್ಳಲಿದೆ.

ಫೆ.3ರಂದು ಮೀಸಲು ಜಮೀನಿನಲ್ಲಿ ಧರಣಿ

ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಪ್ರಮಾಣ ಇಳಿಕೆ : ವೈದ್ಯಾಧಿಕಾರಿಗೆ ಸಚಿವ ದಿನೇಶ್ ಗುಂಡೂರಾವ್ ತರಾಟೆ

Share This Article

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…

ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips

ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…

ಮ್ಯಾರೇಜ್​ಗೆ ಸರಿಯಾದ ವಯಸ್ಸೇಷ್ಟು ಗೊತ್ತೆ?; ತಡವಾಗಿ ಮದುವೆಯಾಗುವುದರಿಂದ ಅನುಕೂಲ, ಅನಾನೂಕುಲಗಳೇನು? | Marriage

marriage: ಕೆಲ ದಶಕಗಳ ಹಿಂದೆ ಬಾಲ್ಯ ವಿವಾಹ ನಡೆಯುವುದು ಸಾಮಾನ್ಯವಾಗಿತ್ತು. ಬಳಿಕ ಕಾನೂನು ಕಣ್ತಪ್ಪಿಸಿ ಕದ್ದು…