ತುಮಕೂರಲ್ಲಿ ‘ನಾರಾಯಣ ದೇವಾಲಯ’ ಉದ್ಘಾಟನೆ: ಇದು ಕ್ಯಾಷ್ ಕೌಂಟರ್ ಇಲ್ಲದ ಮೊದಲ ಆಸ್ಪತ್ರೆ
ತುಮಕೂರು: ‘ನಾರಾಯಣ ನೇತ್ರಾಲಯ ವತಿಯಿಂದ ನಗರದಲ್ಲಿ ನಿರ್ಮಾಣ ಆಗಿರುವ ‘ನಾರಾಯಣ ದೇವಾಲಯ- ಉಚಿತ ನೇತ್ರ ಚಿಕಿತ್ಸಾ ಕೇಂದ್ರ’ವನ್ನು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇಂದು(ಬುಧವಾರ) ಉದ್ಘಾಟಿಸಿದರು. ಸಿಎಂ ಮಾತನಾಡಿ, ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಲು ವೈದ್ಯಕೀಯ ರಂಗದ ಎಲ್ಲರೂ ಸೇರಿ ಯೋಜನೆ ರೂಪಿಸಬೇಕು ಎಂದು ಕರೆ ನೀಡಿದರು. ಬದುಕಿನಲ್ಲಿ ಯಶಸ್ಸು ಪಡೆದವರೆಲ್ಲಾ ಸಮಾಜಕ್ಕೆ ಹಿಂತಿರುಗಿಸಿ ನೀಡಬೇಕೆಂಬ ಸಣ್ಣ ಗುಣಧರ್ಮವಿದ್ದರೆ, ಈ ಜಗತ್ತು ಇನ್ನಷ್ಟು ಉತ್ತಮವಾಗುತ್ತದೆ. ಎಲ್ಲರಿಗೂ ಶ್ರೀಮಂತಿಕೆ … Continue reading ತುಮಕೂರಲ್ಲಿ ‘ನಾರಾಯಣ ದೇವಾಲಯ’ ಉದ್ಘಾಟನೆ: ಇದು ಕ್ಯಾಷ್ ಕೌಂಟರ್ ಇಲ್ಲದ ಮೊದಲ ಆಸ್ಪತ್ರೆ
Copy and paste this URL into your WordPress site to embed
Copy and paste this code into your site to embed