ನಿಮಗೆ ಧಮ್ಮು, ತಾಕತ್ತು ಇದ್ದರೆ…; ಪ್ರಧಾನಿ ಮೋದಿಗೆ ಸವಾಲೆಸೆದ ಕಾಂಗ್ರೆಸ್
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸಿರುವ ಬೆನ್ನಲ್ಲೇ ಬಿಜೆಪಿ ವಿರುದ್ಧ ತನ್ನ ಟೀಕೆಗಳನ್ನು ಮುಂದುವರೆಸಿರುವ ಕಾಂಗ್ರೆಸ್ ಶುಕ್ರವಾರ ಸರಣಿ ಟ್ವೀಟ್ಗಳನ್ನು ಮಾಡಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿರುವುದರ ವಿಚಾರವಾಗಿ ಟೀಕಿಸಿದೆ. ಭ್ರಷ್ಟಾಚಾರಕ್ಕೆ ಮಹಾಪೋಷಕರು ರೌಡಿಗಳಿಗೆ ಕೈ ಮುಗಿಯುತ್ತಾರೆ ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರಕ್ಕೆ ಮಹಾಪೋಷಕರು … Continue reading ನಿಮಗೆ ಧಮ್ಮು, ತಾಕತ್ತು ಇದ್ದರೆ…; ಪ್ರಧಾನಿ ಮೋದಿಗೆ ಸವಾಲೆಸೆದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed