ಕೋವಿಡ್​​ ಹಗರಣ; ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ: ಕಾಂಗ್ರೆಸ್​

ಬೆಂಗಳೂರು: ಹಗರಣದ ಕಡೆ ನಾವು ಬೆರಳು ತೋರಿಸಿದಾಗ ಸಾಕ್ಷಿ ಎಲ್ಲಿದೆ, ತನಿಖೆಯಾಗಲಿ ಎನ್ನುವ ಬಿಜೆಪಿಗರು ತನಿಖೆಗೆ ವಹಿಸಿದಾಕ್ಷಣ ದ್ವೇಷ ರಾಜಕಾರಣ ಎಂದು ಚೀರಾಡುತ್ತಾರೆ. ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ ಎಂದು ರಾಜ್ಯ ಕಾಂಗ್ರೆಸ್​ ಪ್ರಶ್ನಿಸಿದೆ. ಬಿಜೆಪಿ ಸರ್ಕಾರದಲ್ಲಿ ನಾನು ಸಚಿವನಾಗಿದ್ದ ಸಮಯದಲ್ಲಿ ಯಾವ ತಪ್ಪನ್ನೂ ಮಾಡಿಲ್ಲ. ತನಿಖೆಗೆ ಆದೇಶಿಸುವ ಮೂಲಕ ಸರ್ಕಾರ​ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಡಾ.ಕೆ. ಸುಧಾಕರ್​ ಆರೋಪಕ್ಕೆ ಕಾಂಗ್ರೆಸ್​ ತಿರುಗೇಟು ನೀಡಿದೆ. ಕಳ್ಳರು ಇವರೇ ಎಂದರ್ಥವಲ್ಲವೇ … Continue reading ಕೋವಿಡ್​​ ಹಗರಣ; ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ: ಕಾಂಗ್ರೆಸ್​