ಕೋವಿಡ್ ಹಗರಣ; ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ: ಕಾಂಗ್ರೆಸ್
ಬೆಂಗಳೂರು: ಹಗರಣದ ಕಡೆ ನಾವು ಬೆರಳು ತೋರಿಸಿದಾಗ ಸಾಕ್ಷಿ ಎಲ್ಲಿದೆ, ತನಿಖೆಯಾಗಲಿ ಎನ್ನುವ ಬಿಜೆಪಿಗರು ತನಿಖೆಗೆ ವಹಿಸಿದಾಕ್ಷಣ ದ್ವೇಷ ರಾಜಕಾರಣ ಎಂದು ಚೀರಾಡುತ್ತಾರೆ. ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ. ಬಿಜೆಪಿ ಸರ್ಕಾರದಲ್ಲಿ ನಾನು ಸಚಿವನಾಗಿದ್ದ ಸಮಯದಲ್ಲಿ ಯಾವ ತಪ್ಪನ್ನೂ ಮಾಡಿಲ್ಲ. ತನಿಖೆಗೆ ಆದೇಶಿಸುವ ಮೂಲಕ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಡಾ.ಕೆ. ಸುಧಾಕರ್ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಕಳ್ಳರು ಇವರೇ ಎಂದರ್ಥವಲ್ಲವೇ … Continue reading ಕೋವಿಡ್ ಹಗರಣ; ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ: ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed