ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚಳ

blank

ಣಕಲ್: ಕ್ರೀಡೆಯಿಂದ ಮಕ್ಕಳ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ ಎಂದು ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಚಂದ್ರ ಹೇಳಿದರು.

ಬಣಕಲ್ ಪ್ರೌಢಶಾಲೆಯಲ್ಲಿ ರಿವರ್‌ವ್ಯೆವ್ ಆತಿಥೇಯ ಶಾಲೆ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡಿ, ಪಠ್ಯ ಶಿಕ್ಷಣದಂತೆ ಕ್ರೀಡೆಯೂ ಅಗತ್ಯವಾಗಿದೆ ಎಂದರು.
ಕನ್ನಡ ಪರ ಹೋರಾಟಗಾರ ಹೊರಟ್ಟಿ ರಘು ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳು ಸ್ಪರ್ಧಾತ್ಮಕವಾಗಿ ಬೆಳೆಯಬಲ್ಲರು. ಕ್ರೀಡೆಗಳು ಆತ್ಮವಿಶ್ವಾಸದ ಜತೆಗೆ ನಾಯಕತ್ವ, ಹೊಣೆಗಾರಿಕೆ, ತಾಳ್ಮೆಯಂತಹ ಕೌಶಲಗಳನ್ನು ಕಲಿಸುತ್ತದೆ ಎಂದರು.
ಮಾಜಿ ಯೋಧರಾದ ಎನ್.ಟಿ.ದಿನೇಶ್ ಮತ್ತು ಹಿಲಾರಿ, ರಿವರ್‌ವ್ಯೆವ್ ಶಾಲಾ ಮುಖ್ಯಸ್ಥ ಮೊಹಮ್ಮದ್ ಇಮ್ರಾನ್, ಗ್ರಾಪಂ ಅಧ್ಯಕ್ಷೆ ಅತಿಕಾಭಾನು, ದಿಲ್‌ದಾರ್ ಬೇಗಂ, ರ್ಇಾನ್, ಸಿರಾಜುದ್ದೀನ್, ಜಾಭೀರ್,ಉತ್ತಮ್, ಬಿ.ಸಿ.ಪ್ರವೀಣ್, ಸಂಜಯ್‌ಗೌಡ, ಪಿ.ವಾಸುದೇವ್, ದಿನೇಶ್ ಶೆಟ್ಟಿ, ಶಿವರಾಮ್ ಶೆಟ್ಟಿ, ಬಿ.ಎಸ್.ವಿಕ್ರಂ, ಮದನ್ ಹೆಗ್ಡೆ, ಸೂರಿ ಬಣಕಲ್, ಮುಖ್ಯಶಿಕ್ಷಕ ಮನಮೋಹನ್ ಇತರರಿದ್ದರು.

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…