ಮುಂಡಗೋಡದಲ್ಲಿ ಹೆಚ್ಚಿದ ವಾಮಾಚಾರ

blank

ಮುಂಡಗೋಡ: ಪಟ್ಟಣ ವ್ಯಾಪ್ತಿಯಲ್ಲಿ ವಾಮಾಚಾರ ಮಾಡಿ ಲಿಂಬೆಹಣ್ಣು, ಕುಂಕುಮ, ಚಿಲ್ಲರೆ ಹಣ, ಬಾಳೆ ಹಣ್ಣುಗಳನ್ನು ರಸ್ತೆ ಮೇಲೆ ಇಡುತ್ತಿರುವುದು ದಿನೇದಿನೆ ಹೆಚ್ಚಾಗುತ್ತಿದೆ. ಇದು ಜನರಲ್ಲಿ ಆತಂಕ ಹಾಗೂ ಬೇಸರ ಮೂಡಿಸಿದೆ. ಇತ್ತೀಚೆಗೆ ಆನಂದನಗರ, ಇಂದ್ರಾನಗರ ಬಡಾವಣೆ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ವಾಮಾಚಾರ ಮಾಡಿಸಿ ಇಡುತ್ತಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ರಸ್ತೆಗಳಲ್ಲಿಟ್ಟ ಲಿಂಬೆಹಣ್ಣು, ಚಿಲ್ಲರೆ ಹಣವನು ಮಕ್ಕಳು ತೆಗೆದುಕೊಂಡು ಹೋಗುತ್ತಿದ್ದಾರೆ. ಬಳಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಇತ್ತೀಚೆಗೆ ಪಟ್ಟಣದ ಕಾಳಗನಕೊಪ್ಪ ಕ್ರಾಸ್ ಬಳಿಯ ಶಿವರಾಜ ಬೈಕ್ ಶೋ ರೂಂ ಬಳಿ ವಾಮಾಚಾರದ ವಸ್ತುಗಳನ್ನು ಇಟ್ಟಿದ್ದಾರೆ.

blank
Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…