ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

blank

ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೊಂಡೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಬಸವರಾಜ ಉಡಚಪ್ಪ ಬಾಕಿರ್ (46) ಮೃತ ರೈತ.
ಇವರು ಬ್ಯಾಂಕ್​ ಹಾಗೂ ಕೈಗಡವಾಗಿ 3.75 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಇಂಟರ್ನೆಟ್​ ಆಫ್​ ಮಾಡದೇ ದಿಂಬಿನಡಿ ಮೊಬೈಲಿಟ್ಟು​ ಮಲಗ್ತೀರಾ? ಹುಷಾರ್! ಇದರಿಂದಾಗೋ ಹಾನಿ ಬಗ್ಗೆ ತಿಳಿಯಿರಿ | Mobile Internet

Mobile Internet:ಇಂದಿನ ಅತ್ಯಾಧುನಿಕ ಯುಗದಲ್ಲಿ ಮೊಬೈಲ್ ಫೋನ್​ ಜೀವನದ ಅಂಗವಾಗಿಬಿಟ್ಟಿದೆ. ನಾವು ಅದರಲ್ಲಿ ಎಷ್ಟು ಮಗ್ನರಾಗಿದ್ದೇವೆ…

ಮಹಾ ಶಿವರಾತ್ರಿಯಂದು ಬುಧ ಸಂಕ್ರಮಣ: ಈ 5 ರಾಶಿವರಿಗೆ ಅದೃಷ್ಟವೋ ಅದೃಷ್ಟ, ಧನ ಲಾಭ! Zodiac Signs

Zodiac Signs : ಮಹಾ ಶಿವರಾತ್ರಿ ಹಬ್ಬ ಸಮೀಪಿಸುತ್ತಿದೆ. ಫೆಬ್ರವರಿ 26 ರಂದು ಮಹಾ ಶಿವನ…

ನಿದ್ರೆಯಿಂದ ಕ್ಯಾನ್ಸರ್​ವರೆಗೆ… ದ್ರಾಕ್ಷಿ ತಿನ್ನುವುದರಿಂದ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ! Grapes

Grapes : ಪ್ರತಿದಿನ ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ದ್ರಾಕ್ಷಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.…