ಇವತ್ತಿನಿಂದ ನವ ಕರ್ನಾಟಕ ನಿರ್ಮಾಣ ಪ್ರಾರಂಭ: ಸಿಎಂ ಬಸವರಾಜ ಬೊಮ್ಮಾಯಿ ಸಂಕಲ್ಪ

ಬೆಂಗಳೂರು: 75ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೇರವೇರಿಸಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ನಾಡಿನ ಜನತೆಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದು ಮಾತು ಆರಂಭಿಸಿದ ಬೊಮ್ಮಾಯಿ, ನಮ್ಮದು ಯಶಸ್ವಿ ಪ್ರಜಾಪ್ರಭುತ್ವ ದೇಶವಾಗಿದೆ. ಈ ಪ್ರಜಾಪ್ರಭುತ್ವ ಯಶಸ್ವಿ ಆಗಲು ಸಂವಿಧಾನ ಮೂಲ ಕಾರಣವಾಗಿದೆ. ಸಂವಿಧಾನ … Continue reading ಇವತ್ತಿನಿಂದ ನವ ಕರ್ನಾಟಕ ನಿರ್ಮಾಣ ಪ್ರಾರಂಭ: ಸಿಎಂ ಬಸವರಾಜ ಬೊಮ್ಮಾಯಿ ಸಂಕಲ್ಪ