ಸೇನೆ ಹಿಂತೆಗೆಯಬೇಕು: ಉಭಯ ರಾಷ್ಟ್ರಗಳ ಒಮ್ಮತಾಭಿಪ್ರಾಯ

ನವದೆಹಲಿ: ಲಡಾಖ್​ನ ಪೂರ್ವ ಭಾಗದ ನಾಲ್ಕು ಪ್ರದೇಶಗಳಲ್ಲಿ ಪರಸ್ಪರ ಬಿರುಗಣ್ಣು ಬಿಟ್ಟುಕೊಂಡು ಕೂತಿರುವ ಭಾರತ ಮತ್ತು ಚೀನಾದ ಸೇನೆಯನ್ನು ಹಿಂತೆಗೆಯಬೇಕು ಎಂಬ ವಿಷಯವಾಗಿ ಭಾರತ ಮತ್ತು ಚೀನಾಗಳ ನಡುವೆ ಒಮ್ಮತಾಭಿಪ್ರಾಯ ವ್ಯಕ್ತವಾಗಿದೆ. ಭಾನುವಾರ ನಡೆದ ಭಾರತ ಮತ್ತು ಚೀನಾದ ಕೋರ್​ ಕಮಾಂಡರ್​ ಮಟ್ಟದ ಸಭೆಯಲ್ಲಿ ಇಂಥ ಒಮ್ಮತಾಭಿಪ್ರಾಯ ಮೂಡಿದ್ದಾಗಿ ಭಾರತೀಯ ಸೇನಾಪಡೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿಬೆಟ್​ನಲ್ಲಿ ನದಿ ಹರಿವಿನ ದಿಕ್ಕನ್ನೇ ಬದಲಿಸಿರುವ ಚೀನಾ, ನೇಪಾಳ ಬಹುತೇಕ ಭಾಗ ಕಬಳಿಕೆ ಇದೀಗ ವಾಸ್ತವ ಗಡಿರೇಖೆಯ ನಾಲ್ಕು … Continue reading ಸೇನೆ ಹಿಂತೆಗೆಯಬೇಕು: ಉಭಯ ರಾಷ್ಟ್ರಗಳ ಒಮ್ಮತಾಭಿಪ್ರಾಯ