ಸೇನೆ ಹಿಂತೆಗೆಯಬೇಕು: ಉಭಯ ರಾಷ್ಟ್ರಗಳ ಒಮ್ಮತಾಭಿಪ್ರಾಯ
ನವದೆಹಲಿ: ಲಡಾಖ್ನ ಪೂರ್ವ ಭಾಗದ ನಾಲ್ಕು ಪ್ರದೇಶಗಳಲ್ಲಿ ಪರಸ್ಪರ ಬಿರುಗಣ್ಣು ಬಿಟ್ಟುಕೊಂಡು ಕೂತಿರುವ ಭಾರತ ಮತ್ತು ಚೀನಾದ ಸೇನೆಯನ್ನು ಹಿಂತೆಗೆಯಬೇಕು ಎಂಬ ವಿಷಯವಾಗಿ ಭಾರತ ಮತ್ತು ಚೀನಾಗಳ ನಡುವೆ ಒಮ್ಮತಾಭಿಪ್ರಾಯ ವ್ಯಕ್ತವಾಗಿದೆ. ಭಾನುವಾರ ನಡೆದ ಭಾರತ ಮತ್ತು ಚೀನಾದ ಕೋರ್ ಕಮಾಂಡರ್ ಮಟ್ಟದ ಸಭೆಯಲ್ಲಿ ಇಂಥ ಒಮ್ಮತಾಭಿಪ್ರಾಯ ಮೂಡಿದ್ದಾಗಿ ಭಾರತೀಯ ಸೇನಾಪಡೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿಬೆಟ್ನಲ್ಲಿ ನದಿ ಹರಿವಿನ ದಿಕ್ಕನ್ನೇ ಬದಲಿಸಿರುವ ಚೀನಾ, ನೇಪಾಳ ಬಹುತೇಕ ಭಾಗ ಕಬಳಿಕೆ ಇದೀಗ ವಾಸ್ತವ ಗಡಿರೇಖೆಯ ನಾಲ್ಕು … Continue reading ಸೇನೆ ಹಿಂತೆಗೆಯಬೇಕು: ಉಭಯ ರಾಷ್ಟ್ರಗಳ ಒಮ್ಮತಾಭಿಪ್ರಾಯ
Copy and paste this URL into your WordPress site to embed
Copy and paste this code into your site to embed