ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ I.N.D.I.A ಮೈತ್ರಿಕೂಟ ಸನಾತನ ಧರ್ಮವನ್ನು ಅವಮಾನಿಸಿದೆ: ಅಮಿತ್ ಷಾ
ಜೈಪುರ: ಸನಾತನ ಧರ್ಮದ ಕುರಿತು ಹೇಳಿಕೆ ನೀಡುವ ಮೂಲಕ ವಿರೋಧ ಪಕ್ಷದ ನಾಯಕರು ತಮ್ಮ ಹಿಂದೂ ವಿರೋಧಿ ನಡೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ವೋಟ್ ಬ್ಯಾಂಕ್ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಇವರು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದಕ್ಕೆ ಇದು ಪ್ರಮುಖ ಉದಾಹರಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಆರೋಪಿಸಿದ್ದಾರೆ. ವರ್ಷಾಂತ್ಯದಲ್ಲಿ ವಿಧಾನಸಬೆ ಚುನಾವಣೆ ನಡೆಯಲಿರುವ ರಾಜಸ್ಥಾನದ ಡುಂಗರ್ಪುರದಲ್ಲಿ ಬಿಜೆಪಿ ಪರಿವರ್ತನಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಷಾ ತಮಿಳುನಾಡು ಸಚಿವ ಉದಯ್ನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು … Continue reading ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ I.N.D.I.A ಮೈತ್ರಿಕೂಟ ಸನಾತನ ಧರ್ಮವನ್ನು ಅವಮಾನಿಸಿದೆ: ಅಮಿತ್ ಷಾ
Copy and paste this URL into your WordPress site to embed
Copy and paste this code into your site to embed