ಪಂಚರಾಜ್ಯ ಚುನಾವಣೆಯಲ್ಲಿ ಸೋಲು; ಇಂಡಿಯಾ ಮೈತ್ರಿಕೂಟ ಸಭೆ ರದ್ದು

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬುಧವಾರ (ಡಿಸೆಂಬರ್ 06) ನಡೆಯಬೇಕಿದ್ದ ಇಂಡಿಯಾ ಒ್ಕಕೂಟದ ಸಭೆಯನ್ನು ಮುಂದೂಡಲಾಗಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ. ನಾಳೆ ನಡೆಯಬೇಕಿದ್ದ ಸಬೆಗೆ ವಿರೋಧ ಪಕ್ಷಗಳ ಪ್ರಮುಖರು ಗೈರಾಗುತ್ತಿರುವ ಬೆನ್ನಲ್ಲೇ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ನಾಳೆಯ ಸಭೆ ಮುಂದೂಡಿಕೆಯಾಗಿದ್ದರೂ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಈ ತಿಂಗಳ ಮೂರನೇ ವಾರದಲ್ಲಿ ಎಲ್ಲರಿಗೂ ಅನುಕೂಲಕರವಾದ ದಿನಾಂಕದಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮೂರು ರಾಜ್ಯಗಳ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ … Continue reading ಪಂಚರಾಜ್ಯ ಚುನಾವಣೆಯಲ್ಲಿ ಸೋಲು; ಇಂಡಿಯಾ ಮೈತ್ರಿಕೂಟ ಸಭೆ ರದ್ದು