ಕರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ: ಇನ್ನಿತರ ಕ್ರಮಕ್ಕೂ ಸೂಚನೆ
ನವದೆಹಲಿ: ದೇಶದಲ್ಲಿ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ನ್ನು ‘ಅಧಿಸೂಚಿತ ವಿಪತ್ತು’ ಎಂದು ಘೋಷಿಸಿದೆ. ಹಾಗೇ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸುವುದಾಗಿ ಸರ್ಕಾರ ಹೇಳಿದೆ. ಪರಿಹಾರ ಹಣ ಮತ್ತು ಇತರೆ ಕ್ರಮಗಳಿಗೆ ಪ್ರತಿಯೊಂದು ರಾಜ್ಯದ ರಾಜ್ಯ ವಿಪತ್ತು ನಿರ್ವಹಣಾ ನಿಧಿ(ಎಸ್ಡಿಆರ್ಎಫ್)ಯಿಂದ ಹಣ ಪಡೆದುಕೊಳ್ಳುವುದಾಗಿ ಸರ್ಕಾರ ತಿಳಿಸಿದೆ. ಈ ಸಂಬಂಧ ಗೃಹ ಸಚಿವಾಲಯ ನೀಡಿರುವ ಪತ್ರದ ಪ್ರಕಾರ, ಕರೊನಾ ವೈರಸ್ನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದೆ. ಹೆಚ್ಚುವರಿಯಾಗಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ … Continue reading ಕರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ: ಇನ್ನಿತರ ಕ್ರಮಕ್ಕೂ ಸೂಚನೆ
Copy and paste this URL into your WordPress site to embed
Copy and paste this code into your site to embed