More

    ಭಾರತಕ್ಕೆ ವಿದೇಶಿ ಕೃಷಿ ತಂತ್ರಜ್ಞಾನ ಪರಿಚಯ

    ಅಳವಂಡಿ: ದೇಶದಲ್ಲಿ ಆಹಾರ ಕೊರತೆ ನೀಗಿಸಲು ಹಸಿರು ಕ್ರಾಂತಿ ಯೋಜನೆ ಜಾರಿಗೊಳಿಸಿದ ನಾಯಕನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೃಷಿ ಅಧಿಕಾರಿ ಬಿ.ಎಂ.ಗೊಬ್ಬರಗುಂಪಿ ಹೇಳಿದರು.

    ಇದನ್ನೂ ಓದಿ: ಕೃಷಿ ಕೂಲಿ ಕಾರ್ಮಿಕರ ಬದುಕಿಗಿಲ್ಲ ಭದ್ರತೆ

    ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಶುಕ್ರವಾರ ನಡೆದ ಡಾ.ಬಾಬು ಜಗಜೀವನರಾಮ್ 177ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಸರ್ವ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕ.

    ಕೃಷಿ ಸಚಿವರಿದ್ದಾಗ ವಿದೇಶದಲ್ಲಿನ ಕೃಷಿಯ ನವೀನ ತಂತ್ರಜ್ಞಾನವನ್ನು ಭಾರತಕ್ಕೆ ಪರಿಚಯಿಸಿ, ಹಸಿರು ಕ್ರಾಂತಿ ಸೃಷ್ಟಿಸುವ ಮೂಲಕ ಆಹಾರ ಕೊರತೆ ನೀಗಿಸಿದ್ದಾರೆ ಎಂದರು. ಪ್ರಮುಖರಾದ ಶಂಕರಪ್ಪ ಮೇಟಿ, ಧರ್ಮಣ್ಣ, ಸುರೇಶ ವಾಸ್ತೆ, ಈರಪ್ಪ ಬಾಣಾಪುರ, ಭರಮಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts