ಆ ವಿಷಯವಾಗಿ ಭಾರತದಲ್ಲಿ ಯಾವತ್ತೂ ಯುದ್ಧವಾಗಿಲ್ಲ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ನಾಗ್ಪುರ: ಇಸ್ರೇಲ್ನಲ್ಲಿ ಹಮಾಸ್ ಉಗ್ರರ ದಾಳಿಯಿಂದಾಗಿ ರಣಾಂಗಣ ಸೃಷ್ಟಿಯಾಗಿದ್ದು, ರಣಭೀಕರ ಪರಿಸ್ಥಿತಿ ಇನ್ನೂ ಸಂಪೂರ್ಣವಾಗಿ ನಿವಾರಣೆ ಆಗಿಲ್ಲ. ಈ ಮಧ್ಯೆ ಇಸ್ರೇಲ್-ಹಮಾಸ್ ಯುದ್ಧದ ಕುರಿತಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಪ್ರತಿಕ್ರಿಯೆ ನೀಡಿದ್ದಾರೆ. ಇಸ್ರೇಲ್ನಲ್ಲಿ ಹಮಾಸ್ ಉಗ್ರರು ಮತ್ತು ಇಸ್ರೇಲಿಗರ ನಡುವೆ ನಡೆಯುವಂಥ ಯುದ್ಧ ಭಾರತದಲ್ಲಿ ಯಾವತ್ತೂ ನಡೆದಿಲ್ಲ. ಏಕೆಂದರೆ ನಾವು ಎಲ್ಲರನ್ನೂ ಗೌರವಿಸುವಂಥ ಹಿಂದೂ ಸಂಸ್ಕೃತಿಯನ್ನು ಹೊಂದಿದ್ದೇವೆ ಎಂದು ಮೋಹನ್ ಭಾಗವತ್ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ತಪ್ಪಾಯ್ತು ಅಂದ್ರೂ ಬಿಡ್ಲಿಲ್ಲ: … Continue reading ಆ ವಿಷಯವಾಗಿ ಭಾರತದಲ್ಲಿ ಯಾವತ್ತೂ ಯುದ್ಧವಾಗಿಲ್ಲ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
Copy and paste this URL into your WordPress site to embed
Copy and paste this code into your site to embed