ಗಮನ ಬೇರೆಡೆ ಸೆಳೆಯಲು ಪಾಕ್ ಮೇಲೆ ದಾಳಿಗೆ ಭಾರತದ ಹುನ್ನಾರ
ಇಸ್ಲಾಮಾಬಾದ್: ಚೀನಾದೊಂದಿಗೆ ಲಡಾಖ್ನ ಪೂರ್ವ ಭಾಗದಲ್ಲಿ ಉಂಟಾಗಿರುವ ಬಿಕ್ಕಟ್ಟು ಹಾಗೂ ಗಡಿ ವಿವಾದವನ್ನು ಪರಿಹರಿಸಿಕೊಳ್ಳುವ ಇಕ್ಕಟ್ಟಿಗೆ ಸಿಲುಕಿರುವ ಭಾರತ ತನ್ನ ಮೇಲೆ ದಾಳಿ ಮಾಡಲು ಹುನ್ನಾರ ನಡೆಸಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹಮೂದ್ ಖುರೇಷಿ ಹೇಳಿದ್ದಾರೆ. ಚೀನಾದೊಂದಿಗಿನ ಗಡಿವಿವಾದದಿಂದಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ದೇಶದ ಜನತೆ ಹಾಗೂ ಪ್ರತಿಪಕ್ಷಗಳ ಗಮನವನ್ನು ಈ ವಿಷಯದಿಂದ ಬೇರೆಡೆ ಸೆಳೆಯಲು ಪಾಕ್ ಮೇಲೆ ದಾಳಿ ನಡೆಸಲು ಭಾರತ ಸಂಚು ರೂಪಿಸುತ್ತಿದೆ ಎಂದು ಹೇಳಿದ್ದಾರೆ. ಭಾರತದಲ್ಲಿನ … Continue reading ಗಮನ ಬೇರೆಡೆ ಸೆಳೆಯಲು ಪಾಕ್ ಮೇಲೆ ದಾಳಿಗೆ ಭಾರತದ ಹುನ್ನಾರ
Copy and paste this URL into your WordPress site to embed
Copy and paste this code into your site to embed