ವಿಶ್ವಕಪ್ ಫಿನಾಲೆಯಲ್ಲಿ ಈ ತಂಡ ಪ್ರಶಸ್ತಿ ಗೆಲ್ಲುವುದು ಪಕ್ಕಾ; ಸಂಚಲನ ಸೃಷ್ಟಿಸಿದ ರವಿಶಾಸ್ತ್ರಿ ಹೇಳಿಕೆ
ಚೆನ್ನೈ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ತನ್ನ ಅತ್ಯುತ್ತಮ ಪ್ರದರ್ಶನದಿಂದಾಗಿ ಅಜೇಯವಾಗಿ ಫಿನಾಲೆ ಪ್ರವೇಶಿಸಿದ್ದು, ಭಾನುವಾರ (ನವೆಂಬರ್ 19) ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡಲಿದೆ. ಉತ್ತಮ ಫಾರ್ಮ್ನಲ್ಲಿರುವ ರೋಹಿತ್ ಶರ್ಮಾ ಪಡೆ ಎದುರಾಳಿ ತಂಡವನ್ನು ಬಗ್ಗು ಬಡಿಯುವುದು ಖಚಿತ ಎಂದು ಹೇಳಲಾಗಿದೆ. ಇನ್ನು ಈ ಕುರಿತು ಮಾತನಾಡಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಭಾನುವಾರ ನಡೆಯಲಿರುವ ಫಿನಾಲೆಯಲ್ಲಿ ಪ್ರಶಸ್ತಿ ಗೆಲ್ಲುವ ತಂಡಗಳ ಪೈಕಿ … Continue reading ವಿಶ್ವಕಪ್ ಫಿನಾಲೆಯಲ್ಲಿ ಈ ತಂಡ ಪ್ರಶಸ್ತಿ ಗೆಲ್ಲುವುದು ಪಕ್ಕಾ; ಸಂಚಲನ ಸೃಷ್ಟಿಸಿದ ರವಿಶಾಸ್ತ್ರಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed