ವಿಶ್ವಕಪ್​ ಫಿನಾಲೆಯಲ್ಲಿ ಈ ತಂಡ ಪ್ರಶಸ್ತಿ ಗೆಲ್ಲುವುದು ಪಕ್ಕಾ; ಸಂಚಲನ ಸೃಷ್ಟಿಸಿದ ರವಿಶಾಸ್ತ್ರಿ ಹೇಳಿಕೆ

ಚೆನ್ನೈ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡ ತನ್ನ ಅತ್ಯುತ್ತಮ ಪ್ರದರ್ಶನದಿಂದಾಗಿ ಅಜೇಯವಾಗಿ ಫಿನಾಲೆ ಪ್ರವೇಶಿಸಿದ್ದು, ಭಾನುವಾರ (ನವೆಂಬರ್ 19) ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡಲಿದೆ. ಉತ್ತಮ ಫಾರ್ಮ್​ನಲ್ಲಿರುವ ರೋಹಿತ್​ ಶರ್ಮಾ ಪಡೆ ಎದುರಾಳಿ ತಂಡವನ್ನು ಬಗ್ಗು ಬಡಿಯುವುದು ಖಚಿತ ಎಂದು ಹೇಳಲಾಗಿದೆ. ಇನ್ನು ಈ ಕುರಿತು ಮಾತನಾಡಿರುವ ಭಾರತ ಕ್ರಿಕೆಟ್​ ತಂಡದ ಮಾಜಿ ಕೋಚ್, ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಭಾನುವಾರ ನಡೆಯಲಿರುವ ಫಿನಾಲೆಯಲ್ಲಿ ಪ್ರಶಸ್ತಿ ಗೆಲ್ಲುವ ತಂಡಗಳ ಪೈಕಿ … Continue reading ವಿಶ್ವಕಪ್​ ಫಿನಾಲೆಯಲ್ಲಿ ಈ ತಂಡ ಪ್ರಶಸ್ತಿ ಗೆಲ್ಲುವುದು ಪಕ್ಕಾ; ಸಂಚಲನ ಸೃಷ್ಟಿಸಿದ ರವಿಶಾಸ್ತ್ರಿ ಹೇಳಿಕೆ