ವರುಣನ ಆರ್ಭಟ; ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟ-20 ಪಂದ್ಯ ರದ್ದು

ಡರ್ಬನ್​: ಸೂರ್ಯಕುಮಾರ್​ ಯಾದವ್​ ನೇತೃತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾದ ಡರ್ಬನ್​ನಲ್ಲಿರುವ ಕಿಂಗ್ಸ್​ಮೀಡ್​ ಕ್ರಿಕೆಟ್​ ಮೈದಾನದಲ್ಲಿ ಅತಿಥೇಯರ ವಿರುದ್ಧ ನಡೆಯಬೇಕಿದ್ದ ಮೊದಲ ಪಂದ್ಯವನ್ನು ರದ್ದು ಮಾಡಲಾಗಿದೆ. ಮಳೆ ಎಡೆಬಿಡದೆ ನಿರಂತರವಾಗಿ ಸುರಿದ ಪರಿಣಾಮ ಸರಣಿಯ ಮೊದಲ ಪಂದ್ಯವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಮೂರು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ. ಇದನ್ನೂ ಓದಿ: ಮದ್ಯಪ್ರದೇಶ ಸಿಎಂ ಆಯ್ಕೆ ಬಿಕ್ಕಟ್ಟು; ಸೋಮವಾರ ತೆರೆಬೀಳುವ ಸಾಧ್ಯತೆ! ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದು, ದಕ್ಷಿಣ ಆಫ್ರಿಕಾದ ನಾಯಕತ್ವವನ್ನು … Continue reading ವರುಣನ ಆರ್ಭಟ; ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟ-20 ಪಂದ್ಯ ರದ್ದು