ವರುಣನ ಆರ್ಭಟ; ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟ-20 ಪಂದ್ಯ ರದ್ದು
ಡರ್ಬನ್: ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾದ ಡರ್ಬನ್ನಲ್ಲಿರುವ ಕಿಂಗ್ಸ್ಮೀಡ್ ಕ್ರಿಕೆಟ್ ಮೈದಾನದಲ್ಲಿ ಅತಿಥೇಯರ ವಿರುದ್ಧ ನಡೆಯಬೇಕಿದ್ದ ಮೊದಲ ಪಂದ್ಯವನ್ನು ರದ್ದು ಮಾಡಲಾಗಿದೆ. ಮಳೆ ಎಡೆಬಿಡದೆ ನಿರಂತರವಾಗಿ ಸುರಿದ ಪರಿಣಾಮ ಸರಣಿಯ ಮೊದಲ ಪಂದ್ಯವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಮೂರು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ. ಇದನ್ನೂ ಓದಿ: ಮದ್ಯಪ್ರದೇಶ ಸಿಎಂ ಆಯ್ಕೆ ಬಿಕ್ಕಟ್ಟು; ಸೋಮವಾರ ತೆರೆಬೀಳುವ ಸಾಧ್ಯತೆ! ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದು, ದಕ್ಷಿಣ ಆಫ್ರಿಕಾದ ನಾಯಕತ್ವವನ್ನು … Continue reading ವರುಣನ ಆರ್ಭಟ; ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟ-20 ಪಂದ್ಯ ರದ್ದು
Copy and paste this URL into your WordPress site to embed
Copy and paste this code into your site to embed