ಭಾರತ ಕಿರಿಯರ ತಂಡಕ್ಕೆ ಏಷ್ಯಾಕಪ್ ಕಿರೀಟ, ವಿಶ್ವಕಪ್‌ಗೆ ಭರ್ಜರಿ ಸಿದ್ಧತೆ

ದುಬೈ: ಆರಂಭಿಕ ರಘುವಂಶಿ (56*ರನ್, 67 ಎಸೆತ, 7 ಬೌಂಡರಿ) ಉಪಯುಕ್ತ ಬ್ಯಾಟಿಂಗ್ ಮತ್ತು ಬೌಲರ್‌ಗಳ ಸಂಘಟಿತ ದಾಳಿಯ ನೆರವಿನಿಂದ ಭಾರತ ತಂಡ 19 ವಯೋಮಿತಿಯ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದೆ. ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಯಶ್ ಧುಲ್ ಸಾರಥ್ಯದ ಭಾರತ ತಂಡ ಶ್ರೀಲಂಕಾ ತಂಡವನ್ನು 9 ವಿಕೆಟ್‌ಗಳಿಂದ ಪರಾಭವಗೊಳಿಸಿತು. ದುಬೈ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ಗೆ ಇಳಿದ ಶ್ರೀಲಂಕಾ ತಂಡ 33 ಓವರ್‌ಗಳಲ್ಲಿ 7 … Continue reading ಭಾರತ ಕಿರಿಯರ ತಂಡಕ್ಕೆ ಏಷ್ಯಾಕಪ್ ಕಿರೀಟ, ವಿಶ್ವಕಪ್‌ಗೆ ಭರ್ಜರಿ ಸಿದ್ಧತೆ