ಭಾರತ ಕಿರಿಯರ ತಂಡಕ್ಕೆ ಏಷ್ಯಾಕಪ್ ಕಿರೀಟ, ವಿಶ್ವಕಪ್ಗೆ ಭರ್ಜರಿ ಸಿದ್ಧತೆ
ದುಬೈ: ಆರಂಭಿಕ ರಘುವಂಶಿ (56*ರನ್, 67 ಎಸೆತ, 7 ಬೌಂಡರಿ) ಉಪಯುಕ್ತ ಬ್ಯಾಟಿಂಗ್ ಮತ್ತು ಬೌಲರ್ಗಳ ಸಂಘಟಿತ ದಾಳಿಯ ನೆರವಿನಿಂದ ಭಾರತ ತಂಡ 19 ವಯೋಮಿತಿಯ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದೆ. ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಯಶ್ ಧುಲ್ ಸಾರಥ್ಯದ ಭಾರತ ತಂಡ ಶ್ರೀಲಂಕಾ ತಂಡವನ್ನು 9 ವಿಕೆಟ್ಗಳಿಂದ ಪರಾಭವಗೊಳಿಸಿತು. ದುಬೈ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ಗೆ ಇಳಿದ ಶ್ರೀಲಂಕಾ ತಂಡ 33 ಓವರ್ಗಳಲ್ಲಿ 7 … Continue reading ಭಾರತ ಕಿರಿಯರ ತಂಡಕ್ಕೆ ಏಷ್ಯಾಕಪ್ ಕಿರೀಟ, ವಿಶ್ವಕಪ್ಗೆ ಭರ್ಜರಿ ಸಿದ್ಧತೆ
Copy and paste this URL into your WordPress site to embed
Copy and paste this code into your site to embed