ಅರುಣಾಚಲ ಪ್ರದೇಶದ ಗಡಿಯಲ್ಲಿ ಭೂಕಬಳಿಸುವ ಚೀನಾ ಪ್ರಯತ್ನಕ್ಕೆ ಭಾರತದಿಂದ ದಿಟ್ಟ ಉತ್ತರ: ರಾಜನಾಥ್ ಸಿಂಗ್
ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಭೂಕಬಳಿಕೆ ಮಾಡುವ ಚೀನಾ ಯೋಧರ ಪ್ರಯತ್ನವನ್ನು ನಮ್ಮ ಯೋಧರು ಸಮರ್ಥವಾಗಿ ತಡೆದಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು. ಚೀನಾ ಮತ್ತು ಭಾರತದ ಯೋಧರ ನಡುವಿನ ಗಡಿ ಸಂಘರ್ಷದ ವಿಚಾರವಾಗಿ ಸಂಸತ್ತಿನ ಚಳಿಗಾಲದ ಅಧಿವೇಶನದ ಐದನೇ ದಿನದಂದು ಸದನವನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಿದರು. ಡಿ.9ರಂದು ತವಾಂಗ್ನ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸುವ ಮೂಲಕ ಅರುಣಾಚಲ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಯಥಾಸ್ಥಿತಿ ಬದಲಾಯಿಸುವ ಚೀನಾ ಯೋಧರ ಪ್ರಯತ್ನಕ್ಕೆ ಭಾರತೀಯ ಯೋಧರು ದಿಟ್ಟ … Continue reading ಅರುಣಾಚಲ ಪ್ರದೇಶದ ಗಡಿಯಲ್ಲಿ ಭೂಕಬಳಿಸುವ ಚೀನಾ ಪ್ರಯತ್ನಕ್ಕೆ ಭಾರತದಿಂದ ದಿಟ್ಟ ಉತ್ತರ: ರಾಜನಾಥ್ ಸಿಂಗ್
Copy and paste this URL into your WordPress site to embed
Copy and paste this code into your site to embed