ಅರುಣಾಚಲ ಪ್ರದೇಶದ ಗಡಿಯಲ್ಲಿ ಭೂಕಬಳಿಸುವ ಚೀನಾ ಪ್ರಯತ್ನಕ್ಕೆ ಭಾರತದಿಂದ ದಿಟ್ಟ ಉತ್ತರ: ರಾಜನಾಥ್​ ಸಿಂಗ್​

ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಭೂಕಬಳಿಕೆ ಮಾಡುವ ಚೀನಾ ಯೋಧರ ಪ್ರಯತ್ನವನ್ನು ನಮ್ಮ ಯೋಧರು ಸಮರ್ಥವಾಗಿ ತಡೆದಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ತಿಳಿಸಿದರು. ಚೀನಾ ಮತ್ತು ಭಾರತದ ಯೋಧರ ನಡುವಿನ ಗಡಿ ಸಂಘರ್ಷದ ವಿಚಾರವಾಗಿ ಸಂಸತ್ತಿನ ಚಳಿಗಾಲದ ಅಧಿವೇಶನದ ಐದನೇ ದಿನದಂದು ಸದನವನ್ನು ಉದ್ದೇಶಿಸಿ ರಾಜನಾಥ್​ ಸಿಂಗ್​ ಮಾತನಾಡಿದರು. ಡಿ.9ರಂದು ತವಾಂಗ್​ನ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸುವ ಮೂಲಕ ಅರುಣಾಚಲ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಯಥಾಸ್ಥಿತಿ ಬದಲಾಯಿಸುವ ಚೀನಾ ಯೋಧರ ಪ್ರಯತ್ನಕ್ಕೆ ಭಾರತೀಯ ಯೋಧರು ದಿಟ್ಟ … Continue reading ಅರುಣಾಚಲ ಪ್ರದೇಶದ ಗಡಿಯಲ್ಲಿ ಭೂಕಬಳಿಸುವ ಚೀನಾ ಪ್ರಯತ್ನಕ್ಕೆ ಭಾರತದಿಂದ ದಿಟ್ಟ ಉತ್ತರ: ರಾಜನಾಥ್​ ಸಿಂಗ್​