ಅಂತರಿಕ್ಷಕ್ಕೆ ಮಾನವಯಾನ ನಡೆಸುವ 4ನೇ ರಾಷ್ಟ್ರವಾಗಲಿದೆ, ಭಾರತ : ರಾಷ್ಟ್ರಪತಿ ಕೋವಿಂದ್
ನವದೆಹಲಿ : ಸ್ವಾತಂತ್ರ್ಯದಿನದ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸರ್ಕಾರವು ಹಲವು ಯೋಜನೆಗಳನ್ನು ಆರಂಭಿಸಿದೆ. ಅವುಗಳಲ್ಲಿ ಗಗನ್ ಯಾನ್ ಮಿಷನ್ ಮಹತ್ವದ್ದಾಗಿದೆ. ಇದರಡಿ ಭಾರತೀಯ ವಾಯುಪಡೆಯ ಕೆಲವು ಪೈಲೆಟ್ಗಳು ವಿದೇಶದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅವರು ಅಂತರಿಕ್ಷದಲ್ಲಿ ಹಾರಾಟ ನಡೆಸಿದಾಗ ಭಾರತವು ಅಂತರಿಕ್ಷಕ್ಕೆ ಮಾನವರನ್ನು ಕಳುಹಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ ಎಂದು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಹೇಳಿದರು. ಸ್ವಾತಂತ್ರ್ಯೋತ್ಸವದ ಮುನ್ನಾದಿವಸವಾದ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, 75ನೇ ಸ್ವಾತಂತ್ರ್ಯೋತ್ಸವ ವರ್ಷದ ಸಂದರ್ಭದಲ್ಲೇ ಲೋಕತಂತ್ರದ ಮಂದಿರವಾದ ಸಂಸತ್ ಭವನವು … Continue reading ಅಂತರಿಕ್ಷಕ್ಕೆ ಮಾನವಯಾನ ನಡೆಸುವ 4ನೇ ರಾಷ್ಟ್ರವಾಗಲಿದೆ, ಭಾರತ : ರಾಷ್ಟ್ರಪತಿ ಕೋವಿಂದ್
Copy and paste this URL into your WordPress site to embed
Copy and paste this code into your site to embed