ಲೋಕಸಭೆ ಚುನಾವಣೆ: INDIA ಮೈತ್ರಿಕೂಟಕ್ಕೆ ಎಎಪಿ ಅಘಾತ
ಚಂಡೀಗಢ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಐಎನ್ಡಿಐಎ ಮೈತ್ರಿಕೂಟಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಘಾತ ನೀಡಿದ ಕೆಲವೇ ಗಂಟೆಗಳಲ್ಲಿ ಪಂಜಾಬ್ ರಾಜ್ಯದಲ್ಲೂ ಕಾಂಗ್ರೆಸ್ ಜೊತೆ ಎಎಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ. ಇದನ್ನೂ ಓದಿ:‘I.N.D.I.A’ ಕೂಟದಿಂದ ಹೊರಬಂದ ಮಮತಾ: ‘ಕೈ’ಗೆ ಬಿಗ್ ಶಾಕ್ -ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಹೋರಾಟ! ದೆಹಲಿ, ಪಂಜಾಬ್, ಹರಿಯಾಣ, ಗೋವಾ ಮತ್ತು ಗುಜರಾತ್ನಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಎಎಪಿ ಮತ್ತು ಕಾಂಗ್ರೆಸ್ … Continue reading ಲೋಕಸಭೆ ಚುನಾವಣೆ: INDIA ಮೈತ್ರಿಕೂಟಕ್ಕೆ ಎಎಪಿ ಅಘಾತ
Copy and paste this URL into your WordPress site to embed
Copy and paste this code into your site to embed