More

    ಕಾಸರಗೋಡಿಗೆ ಆಗಮಿಸಿದ ರಾಷ್ಟ್ರಪತಿ

    ಕಾಸರಗೋಡು: ಕೇರಳ ಕೇಂದ್ರ ವಿ.ವಿ.ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ವಿವಿ ಕ್ಯಾಂಪಸ್ ವಠಾರದ ಹೆಲಿಪ್ಯಾಡ್‌ನಲ್ಲಿ ರಾಜ್ಯಪಾಲ ಆರಿಫ್ ಮಹಮ್ಮದ್ ಖಾನ್, ಕೇರಳದ ಸಚಿವ ಗೋವಿಂದನ್ ಮಾಸ್ಟರ್, ಜಿಲ್ಲಾಧಿಕಾರಿ, ಎಸ್.ಪಿ ಸ್ವಾಗತಿಸಿ ಬರಮಾಡಿಕೊಂಡರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts