ಭಾರತೀಯ ಯೋಧರ ಶವಗಳ ತಲೆಕಡಿದು ವಿಕೃತಿ, ಲಡಾಖ್ನಲ್ಲಿ ಉದ್ವಿಗ್ನ ಪರಿಸ್ಥಿತಿ
ನವದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರ ಮೇಲೆ ಮುಳ್ಳಿನ ತಂತಿ ಸುತ್ತಿದ್ದ ಕಬ್ಬಿಣದ ಬಡಿಗೆಗಳಿಂದ ಹಲ್ಲೆ ಮಾಡಿದ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ (ಪಿಎಲ್ಎ) ಯೋಧರು, ಈ ಘರ್ಷಣೆಯಲ್ಲಿ ಮೃತರಾದ ಭಾರತೀಯ ಯೋಧರ ತಲೆಯನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಇದರಿಂದಾಗಿ ಲಡಾಖ್ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಸೋಮವಾರ ರಾತ್ರಿ ಈ ಘರ್ಷಣೆ ನಡೆದಿದ್ದು, ಭಾರತದ 20 ಯೋಧರು ಹುತಾತ್ಮರಾಗಿದ್ದರು. 76ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಉಭಯ ರಾಷ್ಟ್ರಗಳ ಮಿಲಿಟರಿ ಪಡೆಗಳ ಮೇಜರ್ … Continue reading ಭಾರತೀಯ ಯೋಧರ ಶವಗಳ ತಲೆಕಡಿದು ವಿಕೃತಿ, ಲಡಾಖ್ನಲ್ಲಿ ಉದ್ವಿಗ್ನ ಪರಿಸ್ಥಿತಿ
Copy and paste this URL into your WordPress site to embed
Copy and paste this code into your site to embed