ಭಾರತೀಯ ಯೋಧರ ಶವಗಳ ತಲೆಕಡಿದು ವಿಕೃತಿ, ಲಡಾಖ್​ನಲ್ಲಿ ಉದ್ವಿಗ್ನ ಪರಿಸ್ಥಿತಿ

ನವದೆಹಲಿ: ಗಾಲ್ವಾನ್​ ಕಣಿವೆಯಲ್ಲಿ ಭಾರತೀಯ ಯೋಧರ ಮೇಲೆ ಮುಳ್ಳಿನ ತಂತಿ ಸುತ್ತಿದ್ದ ಕಬ್ಬಿಣದ ಬಡಿಗೆಗಳಿಂದ ಹಲ್ಲೆ ಮಾಡಿದ ಚೀನಾದ ಪೀಪಲ್ಸ್​ ಲಿಬರೇಷನ್​ ಆರ್ಮಿಯ (ಪಿಎಲ್​ಎ) ಯೋಧರು, ಈ ಘರ್ಷಣೆಯಲ್ಲಿ ಮೃತರಾದ ಭಾರತೀಯ ಯೋಧರ ತಲೆಯನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಇದರಿಂದಾಗಿ ಲಡಾಖ್​ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಸೋಮವಾರ ರಾತ್ರಿ ಈ ಘರ್ಷಣೆ ನಡೆದಿದ್ದು, ಭಾರತದ 20 ಯೋಧರು ಹುತಾತ್ಮರಾಗಿದ್ದರು. 76ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಉಭಯ ರಾಷ್ಟ್ರಗಳ ಮಿಲಿಟರಿ ಪಡೆಗಳ ಮೇಜರ್​ … Continue reading ಭಾರತೀಯ ಯೋಧರ ಶವಗಳ ತಲೆಕಡಿದು ವಿಕೃತಿ, ಲಡಾಖ್​ನಲ್ಲಿ ಉದ್ವಿಗ್ನ ಪರಿಸ್ಥಿತಿ