More

    ಭಾರತೀಯನಿಗೆ ಸಿಂಗಾಪುರದಲ್ಲಿ ಗಲ್ಲು; ಮಾದಕವಸ್ತು ಕಳ್ಳಸಾಗಣೆ ಮಾಡಿದ್ದಕ್ಕೆ ಶಿಕ್ಷೆ

    ನವದೆಹಲಿ: ಭಾರತೀಯ ವ್ಯಕ್ತಿಯೊಬ್ಬನಿಗೆ ಸಿಂಗಾಪುರದಲ್ಲಿ ಗಲ್ಲು ಶಿಕ್ಷೆ ವಿಧಿಸಲು ನಿರ್ಧರಿಸಲಾಗಿದೆ. ಭಾರತೀಯ ಮೂಲದ ತಂಗರಾಜು ಸುಪ್ಪಯ್ಯ (46) ಶಿಕ್ಷೆಗೆ ಈಡಾಗಿರುವ ವ್ಯಕ್ತಿ. ಈತ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದ.

    ಮಾದಕ ವಸ್ತು ಕಳ್ಳಸಾಗಣೆ ಅಪರಾಧ ಎದುರಿಸುತ್ತಿರುವ ತಂಗರಾಜು ಸುಪ್ಪಯ್ಯ ಅವರನ್ನು ಬುಧವಾರ ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

    ಇದನ್ನೂ ಓದಿ: ಒಬ್ಬ 14 ಫ್ಲ್ಯಾಟ್​ಗಳ ಒಡೆಯ, ಇನ್ನೊಬ್ಬ 15 ಸೈಟ್​ಗಳ ಮಾಲೀಕ: ಇಲ್ಲಿದೆ ಭ್ರಷ್ಟರ ಆಸ್ತಿ ವಿವರ!

    ಒಂದು ಕೆ.ಜಿ.ಗೂ ಅಧಿಕ ತೂಕದ ಗಾಂಜಾ ಸಾಗಣೆ ಮಾಡಿದ್ದ ಆರೋಪದಡಿ ಅಲ್ಲಿನ ಪೊಲೀಸರು 2014ರಲ್ಲಿ ತಂಗರಾಜುವನ್ನು ಬಂಧಿಸಿದ್ದರು. ನಂತರ ಆತನಿಗೆ 2018ರ ಅ. 9ರಂದು ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.

    ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಕಣ್ಣೀರು ಹಾಕಿಸುವಂತೆ ಮಾಡಿದ್ರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಎಚ್​.ಡಿ.ದೇವೇಗೌಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts