ಸೇನೆ-ಅರಸೇನಾಪಡೆ ಘರ್ಷಣೆ; ಸೂಡಾನ್ನಲ್ಲಿರುವ ಭಾರತೀಯರಿಗೆ ಮನೆಯಿಂದ ಹೊರಬಾರದಂತೆ ಸೂಚನೆ
ಸುಡಾನ್: ಸೇನಾಪಡೆ ಹಾಗೂ ಅರೆಸೇನಾಪಡೆ ನಡುವಿನ ಘರ್ಷಣೆಯಿಂದಾಗಿ ದಾಳಿ-ಪ್ರತಿದಾಳಿ ಆಗುತ್ತಿರುವ ಕಾರಣ ಭಾರತೀಯರು ದೇಶದ ಮಿಷನ್ನಿಂದ ಆಶ್ರಯ ಪಡೆಯುವಂತೆ ಸರ್ಕಾರ ಸೂಚಿಸಿದೆ. ಕಳೆದ ಕೆಲವು ದಿನಗಳಿಂದ ಸುಡಾನ್ನಲ್ಲಿ ಸೇನೆ ಹಾಗೂ ಅರೆಸೇನಾಪಡೆ ನಡುವೆ ಘರ್ಷಣೆ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ತಾಣಗಳಲ್ಲಿ ಜನತೆಗೆ ಆಶ್ರಯ ಪಡೆಯುವಂತೆ ಸೂಚಿಸಿದೆ. ಮುನ್ನೆಚ್ಚರಿಕ ಕ್ರಮ ವಹಿಸುವಂತೆ ಸೂಚನೆ ಈ ಕುರಿತು ಇಂಡಿಯಾ ಇನ್ ಸುಡಾನ್ ಎಂಬ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು ಸೇನೆ ಹಾಗೂ ಅರೆಸೇನಾ ಪಡೆಗಳ ನಡುವಿನ ಘರ್ಷಣೆಯಿಂದ ಎಲ್ಲಾ … Continue reading ಸೇನೆ-ಅರಸೇನಾಪಡೆ ಘರ್ಷಣೆ; ಸೂಡಾನ್ನಲ್ಲಿರುವ ಭಾರತೀಯರಿಗೆ ಮನೆಯಿಂದ ಹೊರಬಾರದಂತೆ ಸೂಚನೆ
Copy and paste this URL into your WordPress site to embed
Copy and paste this code into your site to embed