Chandrayaan 3 launch; ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು..

ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ತನ್ನ ಮೂರನೇ ಚಂದ್ರಯಾನ ಯೋಜನೆ ಚಂದ್ರಯಾನ-3 ಸಕಲ ರೀತಿಯಲ್ಲೂ ಅಂತಿಮ ಸಿದ್ದತೆ ನಡೆಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಸತೀಶ್‌ ಧವನ್‌ ಉಪಗ್ರಹ ಉಡಾವಣೆ ಕೇಂದ್ರದಲ್ಲಿ ತಯಾರಿ ನಡೆದಿದೆ. ಇದನ್ನೂ ಓದಿ: ಜಮೀನು ವಿವಾದ; ತೆಂಗಿನ ತೋಟದಲ್ಲಿ ಮಹಿಳೆಯ ಬಟ್ಟೆ ಹರಿದು ಥಳಿತ ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳ ತಂಡವು ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಆಗಮಿಸಿ ಈ ಯೋಜನೆ ಯಶಸ್ವಿ ಆಗಲಿ ಎಂದು ಪ್ರಾರ್ಥಿಸಿತು.ಇಸ್ರೋದ ವೈಜ್ಞಾನಿಕ ಕಾರ್ಯದರ್ಶಿ ಶಾಂತನು ಭಟ್ವಾಡೇಕರ್ … Continue reading Chandrayaan 3 launch; ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು..