ಮಾರ್ಕ್ಸ್ ಕಾರ್ಡ್ ನೀಡಲು ವಿಳಂಬ ಮಾಡಿದ ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ವಿದ್ಯಾರ್ಥಿ!

ಮಧ್ಯಪ್ರದೇಶ: ಅಂಕಪಟ್ಟಿ ನೀಡಲು ವಿಳಂಬ ಮಾಡಿದ ಪ್ರಾಂಶುಪಾಲೆಗೆ ಕಾಲೇಜಿನ ಹಿರಿಯ ವಿದ್ಯಾರ್ಥಿಯೊಬ್ಬ ಬೆಂಕಿ ಹಚ್ಚಿ ಕೊಂದಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ವಿಮುಕ್ತ ಶರ್ಮಾ ಮೃತ ದುರ್ದೈವಿ. ಅಶುಹೋಶ್ ಶ್ರೀವಾಸ್ತವ್ ಆರೋಪಿಯಾಗಿದ್ದಾನೆ. ಇಂದೋರ್ ಕಾಲೇಜಿನಲ್ಲಿ ಅಂಕಪಟ್ಟಿ ನೀಡಲು ವಿಳಂಬವಾದ ಹಿನ್ನೆಲೆ ಪ್ರಾಂಶುಪಾಲೆ ವಿದ್ಯಾರ್ಥಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಫೆಬ್ರವರಿ 20 ರಂದು ಸಿಮ್ರೋಲ್ ಪ್ರದೇಶದಲ್ಲಿ, ಬಿಫಾರ್ಮ್ ಅಂಕಪಟ್ಟಿ ಇನ್ನೂ ನೀಡಿಲ್ಲ ಎಂದು ಆರೋಪಿಸಿದ ಶ್ರೀವಾಸ್ತವ್, ಪ್ರಾಂಶುಪಾಲೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಕಾಲೇಜು ಸಹೋದ್ಯೋಗಿಗಳು ತಕ್ಷಣವೇ ಹತ್ತಿರದ ಆಸ್ಪತ್ರೆಗೆ … Continue reading ಮಾರ್ಕ್ಸ್ ಕಾರ್ಡ್ ನೀಡಲು ವಿಳಂಬ ಮಾಡಿದ ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ವಿದ್ಯಾರ್ಥಿ!