ಮಾತಿನಲ್ಲಿಯೇ ಪಾಲಿಕೆ ಅಧಿಕಾರಿಗಳ ಬೆವರಿಳಿಸಿದ ಬೀದಿಬದಿ ವ್ಯಾಪಾರಿ; ಅಸಡ್ಡೆ ಬೇಡ ಈಕೆ ಪಿಎಚ್​ಡಿ ಪದವೀಧರೆ..!

ಬೀದಿಬದಿ ವ್ಯಾಪಾರಿಗಳೆಂದರೆ ಅದೊಂದು ಅಸಡ್ಡೆ ಸಾಮಾನ್ಯವಾಗಿ ಕಂಡುಬರುತ್ತದೆ. ಇನ್ನೂ ಪಾಲಿಕೆ ಅಧಿಕಾರಿಗಳೆಂದರೆ ಕೇಳೋದೇ ಬೇಡ. ಅಂತೆಯೇ, ಮಧ್ಯಪ್ರದೇಶದ ಇಂದೋರ್​ನಲ್ಲಿ ರಸ್ತೆಬದಿ ವ್ಯಾಪಾರಿಗಳ ವಿರುದ್ಧ ಅಲ್ಲಿನ ನಗರಪಾಲಿಕೆ ಅಧಿಕಾರಿಗಳು ತೆರವು ಕಾಯಾರ್ಚರಣೆ ನಡೆಸಿದರು. ಇದನ್ನು ಪ್ರತಿಭಟಸಿ ಮಹಿಳೆಯೊಬ್ಬರು ಇಂಗ್ಲಿಷ್​ನಲ್ಲಿ ಮಾತನಾಡಿದ್ದು, ಭಾರಿ ವೈರಲ್​ ಆಗಿದೆ. ದೇಶಾದ್ಯಂತ ಲಾಕ್​ಡೌನ್​ನಿಂದಾಗಿ ಬೀದಿಬದಿ ವ್ಯಾಪಾರಿಗಳ ಬದುಕು ಮೂರಾಬಟ್ಟೆಯಾಗಿದೆ. ಸದ್ಯ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ವ್ಯಾಪಾರ ನಡೆಸುತ್ತಿದ್ದಾರೆ. ಇದನ್ನು ಸಹಿಸದೇ ಕಾರ್ಯಾಚರಣೆ ನಡೆಸುವುದು ಎಷ್ಟು ಸರಿ ಎನ್ನುವುದು ಬೀದಿಬದಿ ಹಣ್ಣು ತರಕಾರಿ ಮಾರುವ ರೈಸಾ ಅನ್ಸಾರಿ … Continue reading ಮಾತಿನಲ್ಲಿಯೇ ಪಾಲಿಕೆ ಅಧಿಕಾರಿಗಳ ಬೆವರಿಳಿಸಿದ ಬೀದಿಬದಿ ವ್ಯಾಪಾರಿ; ಅಸಡ್ಡೆ ಬೇಡ ಈಕೆ ಪಿಎಚ್​ಡಿ ಪದವೀಧರೆ..!