ಮಾತಿನಲ್ಲಿಯೇ ಪಾಲಿಕೆ ಅಧಿಕಾರಿಗಳ ಬೆವರಿಳಿಸಿದ ಬೀದಿಬದಿ ವ್ಯಾಪಾರಿ; ಅಸಡ್ಡೆ ಬೇಡ ಈಕೆ ಪಿಎಚ್ಡಿ ಪದವೀಧರೆ..!
ಬೀದಿಬದಿ ವ್ಯಾಪಾರಿಗಳೆಂದರೆ ಅದೊಂದು ಅಸಡ್ಡೆ ಸಾಮಾನ್ಯವಾಗಿ ಕಂಡುಬರುತ್ತದೆ. ಇನ್ನೂ ಪಾಲಿಕೆ ಅಧಿಕಾರಿಗಳೆಂದರೆ ಕೇಳೋದೇ ಬೇಡ. ಅಂತೆಯೇ, ಮಧ್ಯಪ್ರದೇಶದ ಇಂದೋರ್ನಲ್ಲಿ ರಸ್ತೆಬದಿ ವ್ಯಾಪಾರಿಗಳ ವಿರುದ್ಧ ಅಲ್ಲಿನ ನಗರಪಾಲಿಕೆ ಅಧಿಕಾರಿಗಳು ತೆರವು ಕಾಯಾರ್ಚರಣೆ ನಡೆಸಿದರು. ಇದನ್ನು ಪ್ರತಿಭಟಸಿ ಮಹಿಳೆಯೊಬ್ಬರು ಇಂಗ್ಲಿಷ್ನಲ್ಲಿ ಮಾತನಾಡಿದ್ದು, ಭಾರಿ ವೈರಲ್ ಆಗಿದೆ. ದೇಶಾದ್ಯಂತ ಲಾಕ್ಡೌನ್ನಿಂದಾಗಿ ಬೀದಿಬದಿ ವ್ಯಾಪಾರಿಗಳ ಬದುಕು ಮೂರಾಬಟ್ಟೆಯಾಗಿದೆ. ಸದ್ಯ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ವ್ಯಾಪಾರ ನಡೆಸುತ್ತಿದ್ದಾರೆ. ಇದನ್ನು ಸಹಿಸದೇ ಕಾರ್ಯಾಚರಣೆ ನಡೆಸುವುದು ಎಷ್ಟು ಸರಿ ಎನ್ನುವುದು ಬೀದಿಬದಿ ಹಣ್ಣು ತರಕಾರಿ ಮಾರುವ ರೈಸಾ ಅನ್ಸಾರಿ … Continue reading ಮಾತಿನಲ್ಲಿಯೇ ಪಾಲಿಕೆ ಅಧಿಕಾರಿಗಳ ಬೆವರಿಳಿಸಿದ ಬೀದಿಬದಿ ವ್ಯಾಪಾರಿ; ಅಸಡ್ಡೆ ಬೇಡ ಈಕೆ ಪಿಎಚ್ಡಿ ಪದವೀಧರೆ..!
Copy and paste this URL into your WordPress site to embed
Copy and paste this code into your site to embed