ಕಾರ್ಮಿಕರನ್ನು ಬೆಂಗಳೂರಿಗೆ ಕರೆತರಲು ಜಿಲ್ಲೆಗಳಿಂದ ಹೊರಡುತ್ತಿವೆ ವಿಶೇಷ ಬಸ್​ಗಳು

ಬೆಂಗಳೂರು: ಲಾಕ್​ಡೌನ್​ ಅವಧಿಯಲ್ಲೂ ವಿವಿಧ ಕೈಗಾರಿಕೆಗಳ ಪುನರಾರಂಭಕ್ಕೆ ಸರ್ಕಾರ ಹಲವು ವಿನಾಯ್ತಿಗಳನ್ನು ನೀಡಿದೆ. ಕಡಿಮೆ ಸಿಬ್ಬಂದಿಯೊಂದಿಗೆ ವ್ಯಕ್ತಿಗತ ಅಂತರವನ್ನು ಕಾಯ್ದುಕೊಂಡು ಕಾರ್ಯಾಂಭಿಸಲು ಈಗಾಗಲೇ ಅನುಮತಿ ನೀಡಲಾಗಿದೆ. ಕೈಗಾರಿಕಾ ಸಂಸ್ಥೆಗಳು ಇದಕ್ಕೇನೋ ಸಜ್ಜಾಗಿವೆ. ಆದರೆ, ಅವರಿಗೆ ಕಾರ್ಮಿಕರೇ ಸಿಗುತ್ತಿಲ್ಲ. ಈಗಾಗಲೇ ಬಹುತೇಕರು ತಮ್ಮೂರುಗಳಿಗೆ ತೆರಳಿದ್ದಾರೆ. ಉದ್ಯೋಗಕ್ಕೆ ಮರಳಲು ಅವರಿಗೂ ಆಸೆಯಿದೆ. ಆದರೆ, ದೂರದ ಊರುಗಳಿಂದ ಬರಲು ಸಾರಿಗೆ ವ್ಯವಸ್ಥೆಯೇ ಇಲ್ಲದಂತಾಗಿದೆ. ಹೀಗಾಗಿ ಕೈಗಾರಿಕೆಗಳನ್ನು ಆರಂಭಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಕೈಗಾರಿಕೆ ಸಂಘಟನೆಗಳು ವಿವಿಧ ಜಿಲ್ಲೆಗಳಲ್ಲಿಂದ ಕಾರ್ಮಿಕರನ್ನು ಕರೆತರಲು ವಿಶೇಷ ಬಸ್​ಗಳನ್ನು … Continue reading ಕಾರ್ಮಿಕರನ್ನು ಬೆಂಗಳೂರಿಗೆ ಕರೆತರಲು ಜಿಲ್ಲೆಗಳಿಂದ ಹೊರಡುತ್ತಿವೆ ವಿಶೇಷ ಬಸ್​ಗಳು