ಭ್ರೂಣ ಹತ್ಯೆ ಪ್ರಕರಣ; ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಭ್ರೂಣ ಪತ್ತೆ ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಿದೆ. ಈ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ದೂರವಾಣಿ ಕರೆ ಮೂಲಕ ಸೂಚಿಸಿದ ಸಿಎಂ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಸಿಎಂ ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು ಮನಗಂಡು ಈ ಪ್ರಕರಣವನ್ನು CID ತನಿಖೆಗೆ ಒಪ್ಪಿಸಲಾಗುತ್ತಿದ ಎಂದು ತಿಳಿಸಿದ್ದಾರೆ. ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ … Continue reading ಭ್ರೂಣ ಹತ್ಯೆ ಪ್ರಕರಣ; ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed