ಮೊದಲ 5 ದಿನ… ಸುರಂಗದಿಂದ ಸುರಕ್ಷಿತವಾಗಿ ಹೊರಬಂದ ಹಿಮಾಚಲ ಪ್ರದೇಶದ ಕಾರ್ಮಿಕ ಹೇಳಿದ್ದಿಷ್ಟು….
ಡೆಹ್ರಾಡೂನ್: ಉತ್ತರಾಖಂಡದ ಸಿಲ್ಕ್ಯಾರ ಸುರಂಗದಲ್ಲಿ ಸಿಲುಕ್ಕಿದ್ದ 41 ಕಾರ್ಮಿಕರನ್ನು ನಿನ್ನೆ (ನ.28) ರಾತ್ರಿ ಯಶಸ್ವಿಯಾಗಿ ಹೊರಗೆ ಕರೆತರಲಾಯಿತು. ಕಳೆದ 17 ದಿನಗಳಿಂದ ಕತ್ತಲೆ ಕೂಪದಲ್ಲಿ, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬೆಳಕಿಗಾಗಿ ಪರಿತಪಿಸುತ್ತಾ, ನೆಚ್ಚಿನ ದೇವರಲ್ಲಿ ಇನ್ನೊಂದು ಅವಕಾಶಕ್ಕಾಗಿ ಬೇಡಿಕೊಳ್ಳುತ್ತಿದ್ದ ಕಾರ್ಮಿಕರಿಗೆ ದೇವರು ಮತ್ತೊಂದು ಅವಕಾಶ ನೀಡಿದ್ದು, ದೇಶದ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಹೊರಬಂದ 41 ಕಾರ್ಮಿಕರಲ್ಲಿ ಒಬ್ಬರಾದ ವಿಶಾಲ್ ಎಂಬುವರು ತಾವು ಅನುಭವಿಸಿದ ನೋವಿನ ಕ್ಷಣಗಳನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ಮೊದಲ ಐದು ದಿನ ಮಾತ್ರ … Continue reading ಮೊದಲ 5 ದಿನ… ಸುರಂಗದಿಂದ ಸುರಕ್ಷಿತವಾಗಿ ಹೊರಬಂದ ಹಿಮಾಚಲ ಪ್ರದೇಶದ ಕಾರ್ಮಿಕ ಹೇಳಿದ್ದಿಷ್ಟು….
Copy and paste this URL into your WordPress site to embed
Copy and paste this code into your site to embed