ದೇಶದಲ್ಲಿ ಮತ್ತೊಮ್ಮೆ ಪುಲ್ವಾಮಾ ದಾಳಿ ನಡೆಯಲಿದೆ; ಬೆದರಿಕೆ ಹಾಕಿದ ವಿದ್ಯಾರ್ಥಿ ಅರೆಸ್ಟ್

ಲಖನೌ: 2019ರ ಫೆಬ್ರವರಿ ತಿಂಗಳಲ್ಲಿ ಉಗ್ರರು ಭಾರತೀಯ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದರು. ಈ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಮತ್ತೊಂದು ದಾಳಿ ಮಾಡುವುದಾಗಿ ಬೆದರಿಕೆ ಹಾಕಿ ವಿದ್ಯಾರ್ಥಿಯೋರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಉತ್ತರಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ. ದಾರುಲ್ ಉಲೂಮ್ ದಿಯೋಬಂದ್‌ನ ವಿದ್ಯಾರ್ಥಿ ಮೊಹಮ್ಮದ್ ತಲ್ಹಾ ಮಝರ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಜಾರ್ಖಂಡ್‌ನ ಜೆಮ್‌ಶೆಡ್‌ಪುರದ ಸೆರೈಕೆಲಾ ನಿವಾಸಿ ಎಂದು ತನಿಖೆ … Continue reading ದೇಶದಲ್ಲಿ ಮತ್ತೊಮ್ಮೆ ಪುಲ್ವಾಮಾ ದಾಳಿ ನಡೆಯಲಿದೆ; ಬೆದರಿಕೆ ಹಾಕಿದ ವಿದ್ಯಾರ್ಥಿ ಅರೆಸ್ಟ್