ಆಸಿಡ್ ದಾಳಿ ಸಂತ್ರಸ್ತೆಯರಿಗೆ ನೆರವು; ಸ್ವಯಂ ಉದ್ಯೋಗಕ್ಕೆ ಬಡ್ಡಿ ರಹಿತ ಸಾಲ
ಬೆಂಗಳೂರು: ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರಿಗೆ ಬದುಕಿನಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ರಾಜೀವ್ ಗಾಂದಿ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಆಸಿಡ್ ದಾಳಿ ಮಹಿಳೆಯರಿಗೆ ನೀಡುತ್ತಿರುವ ಮಾಸಾಶನವನ್ನು ಈಗಾಗಲೇ 3,000 ರೂ. ಗಳಿಂದ 10,000 ರೂ. ಗಳಿಗೆ ಹೆಚ್ಚಿಸಲಾಗಿದೆ. ಇದಲ್ಲದೆ, ಹೆಚ್ಚಿನ ಚಿಕಿತ್ಸೆಗೆ ಮತ್ತು ಕಾನೂನು ನೆರವು ನೀಡಲು ಮಹಿಳಾ … Continue reading ಆಸಿಡ್ ದಾಳಿ ಸಂತ್ರಸ್ತೆಯರಿಗೆ ನೆರವು; ಸ್ವಯಂ ಉದ್ಯೋಗಕ್ಕೆ ಬಡ್ಡಿ ರಹಿತ ಸಾಲ
Copy and paste this URL into your WordPress site to embed
Copy and paste this code into your site to embed