ಪರೀಕ್ಷಾ ಒತ್ತಡ ನಿವಾರಣೆಗೆ ಪಿಯು ಕಲಾ, ವಾಣಿಜ್ಯ ವಿದ್ಯಾರ್ಥಿಗಳಿಗೂ ಆಂತರಿಕ ಪರೀಕ್ಷೆ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ವಿದ್ಯಾರ್ಥಿಗಳನ್ನು ಶೈಕ್ಷಣಿಕ ವರ್ಷಾರಂಭದಿಂದಲೇ ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಮತ್ತು ಪರೀಕ್ಷಾ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ 20 ಆಂತರಿಕ ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಂಗಳವಾರ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇಲ್ಲಿಯವರೆಗೂ ವಿಜ್ಞಾನ, ಗಣಿತ, ರಸಾಯನಶಾಸ, ಭೌತಶಾಸ, ಜೀವಶಾಸ್ತ್ರ ಸೇರಿ ಇತರೆ 37 ವಿಷಯಗಳಿಗೆ … Continue reading ಪರೀಕ್ಷಾ ಒತ್ತಡ ನಿವಾರಣೆಗೆ ಪಿಯು ಕಲಾ, ವಾಣಿಜ್ಯ ವಿದ್ಯಾರ್ಥಿಗಳಿಗೂ ಆಂತರಿಕ ಪರೀಕ್ಷೆ : ಸಚಿವ ಮಧು ಬಂಗಾರಪ್ಪ