ಮಾರ್ಚ್ ೨೦ರಿಂದ ಗ್ರಂಥಾಲಯ ಸಂಘದ ಅಂತಾರಾಷ್ಟಿçÃಯ ಸಮ್ಮೇಳನ

blank

ರಾಯಚೂರು
ನಗರದ ಕೃಷಿ ವಿe್ಞÁನಗಳ ವಿಶ್ವವಿದ್ಯಾಲಯದಿಂದ ಮಾರ್ಚ್ ೨೦ರಿಂದ ೨೨ ರವರೆಗೆ ಭಾರತೀಯ ಗ್ರಂಥಾಲಯ ಸಂಘದಿAದ ೭೦ನೇ ಅಂತಾರಾಷ್ಟಿçÃಯ ಸಮ್ಮೇಳನ ನಡೆಯಲಿದೆ ಎಂದು ವಿವಿಯ ಕುಲಪತಿ ಡಾ.ಎಂ.ಹನುಮAತಪ್ಪ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೃಷಿ ವಿe್ಞÁನ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಗ್ರಂಥಾಲಯ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ ಕಲಬುರಗಿ ಇವರಿಂದ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ನಡೆಯುವ ಈ ಅಂತಾರಾಷ್ಟಿçÃಯ ಸಮ್ಮೇಳನದಿಂದ ಗ್ರಂಥಪಾಲಕರು ಮತ್ತು ಗ್ರಂಥಾಲಯ ವಿe್ಞÁನ ಶಿಕ್ಷಕರಿಗೆ ಹಲವಾರು ಪ್ರಯೋಜನಗಳನ್ನು ಒದಗಿಸುವ ನಿರೀಕ್ಷೆಯಿದೆ ಎಂದರು.
ಸಮ್ಮೇಳನವು ಗ್ರಂಥಾಲಯಗಳು ಮತ್ತು ಕೃತಕ ಬುದ್ಧಿಮತ್ತೆಯ ಕುರಿತು ಒತ್ತಿ ಹೇಳಲಿದೆ. ಗ್ರಂಥಾಲಯ ಮತ್ತು ಮಾಹಿತಿ ವಿe್ಞÁನವು ಸಮುದಾಯವನ್ನು ಬೆಳೆಸುವ ಪ್ರಾಮುಖ್ಯತೆಯ ಬಗ್ಗೆ ತಿಳಿಯಬಹುದಾಗಿದೆ. ರಾಷ್ಟçದಾದ್ಯಂತ ಸುಮಾರು ೪೦೦ ಪ್ರತಿನಿಽಗಳು ಭಾಗವಹಿಸುವ ನಿರೀಕ್ಷೆಯಿದೆ ಸಮ್ಮೇಳನದಲ್ಲಿ ನಾನಾ ವಿಷಯಗಳ ಮೇಲೆ ಚರ್ಚೆ ನಡೆದ ನಂತರ ಪ್ರಮುಖ ಶಿ-Áರಸಗಳನ್ನು ಭಾರತ ಸರ್ಕಾರಕ್ಕೆ ಮತ್ತು ಯುಜಿಸಿಗೆ ಸಲ್ಲಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕುಲಸಚಿವ ಡಾ.ಗುರುರಾಜ ಸುಂಕದ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ.ಎಸ ಮಚೇಂದ್ರನಾಥ ಇದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…