ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ತೆರೆ; 150 ಕೋಟಿ ರೂ. ವಹಿವಾಟು

ಬೆಂಗಳೂರು: ಅರಮನೆ ಮೈದಾನದ ತ್ರಿಪುರವಾಸಿಯಲ್ಲಿ ಮೂರು ಕೃಷಿ ಇಲಾಖೆ ವತಿಯಿಂದ ಆಯೋಜನೆಗೊಂಡಿದ್ದ ಮೂರು ದಿನಗಳ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ಬಿಹಾರ, ಮಣಿಪುರ ಸೇರಿದಂತೆ ಒಟ್ಟು 17 ರಾಜ್ಯಗಳ ಸಿರಿಧಾನ್ಯ ಉತ್ಪನ್ನಗಳು ಮೇಳದಲ್ಲಿದ್ದವು. ಮೂರು ದಿನಗಳ ಕಾಲ ನಡೆದ ಮೇಳಕ್ಕೆ ಲಾಂತರ ಮಂದಿ ಭೇಟಿ ನೀಡಿದ್ದು, ರೈತರು ಅಗತ್ಯ ಮಾಹಿತಿಗಳನ್ನು ಪಡೆದುಕೊಂಡರು. ವಾರಾಂತ್ಯವಾಗಿದ್ದರಿಂದ ಹೆಚ್ಚಿನ ಜನಸ್ತೋಮ ಕಂಡು ಬಂತು. ಸಮಾರೋಪ ಕಾರ್ಯಕ್ರಮದಲ್ಲಿ ಕೇಂದ್ರ ಬುಡುಕಟ್ಟು … Continue reading ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ತೆರೆ; 150 ಕೋಟಿ ರೂ. ವಹಿವಾಟು