ರಾಯಚೂರು ಮಹಿಳೆಯರ ರಕ್ಷಣೆಗೆ ದೇಶದಲ್ಲಿ ಸಾಕಷ್ಟು ಕಾನೂನುಗಳಿದ್ದು, ಅವುಗಳನ್ನು ಮಹಿಳೆಯರು ಸರಿಯಾಗಿ ಅರ್ಥೈಸಿಕೊಳ್ಳಬೇಕೆಂದು ಆಡಳಿತಾತ್ಮಕ ನ್ಯಾಯಾಽÃಶರಾದ ಎಂ.ಜಿ. ಉಮಾ ಅವರು ಹೇಳಿದರು.
ನಗರದ ಜಿ¯್ಲÁ ನ್ಯಾಯಾಲಯ ಆವರಣದಲ್ಲಿ ಶನಿವಾರ ಜಿ¯್ಲÁ ಕಾನೂನು ಸೇವೆಗಳ ಪ್ರಾಽಕಾರ ಹಾಗೂ ಜಿ¯್ಲÁ ವಕೀಲರ ಸಂಘ ವತಿಯಿಂದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಲೋಕ ಅದಾಲತ್ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪುರುಷ ಪ್ರಧಾನ ಸಮಾಜದಲ್ಲಿ ಹಿಂದಿನಿAದಲೂ ಮಹಿಳೆಯರ ಮೇಲೆ ಒಂದಾಲ್ಲ ಒಂದು ರೀತಿಯಲ್ಲಿ ದೌರ್ಜನ್ಯಗಳು ನಡೆಯುತ್ತಲೇ ಇವೆ. ದೌರ್ಜನ್ಯದ ದಿನಗಳು ಕೊನೆಯಾಗಬೇಕು. ಮಹಿಳೆಯರು ಹಾಗೂ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ದೇಶದಲ್ಲಿ ಕಾನೂನು ಜÁರಿಯಲ್ಲಿವೆ. ಈ ಕಾನೂನಗಳನ್ನು ತಿಳಿದು ಬಳಸಬೇಕುÄ.
ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆಯ ಉದ್ದೇಶವನ್ನು ಮಹಿಳೆಯರು ಅರಿಯಬೇಕು. ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಿರುತ್ತದೆ. ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಮಹಿಳೆಯರು ಬಾಳಿನಲ್ಲಿ ಬೆಳಕಾಗುತ್ತಾರೆ ಎಂದರು.
ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಎಂಜಿನಿಯರï ಆಗಿ, ಪೈಲೆಟï ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ. ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಮಹಿಳೆಯರು ಸಾಧನೆಯ ಶಿಖರವನ್ನು ಮುಟ್ಟುತ್ತಿz್ದÁರೆ ಎಂದರು.
ಪ್ರಧಾನ ಜಿ¯್ಲÁ ಮತ್ತು ಸತ್ರ ನ್ಯಾಯಾಽÃಶರು ಹಾಗೂ ಜಿ¯್ಲÁ ಕಾನೂನು ಸೇವೆಗಳ ಪ್ರಾಽಕಾರದ ಅಧ್ಯಕ್ಷರಾದ ನ್ಯಾ.ಮಾರುತಿ ಎಸ್.ಬಾಗಡೆ ಅವರು ಮಾತನಾಡಿ, ಸಮಾಜದ ಎ¯್ಲÁ ಕ್ಷೇತ್ರಗಳಲ್ಲೂ ಮಹಿಳೆಯರು ಕಾಲಿಟ್ಟಿದ್ದು, ಅವರ ಸಾಧನೆಯು ಮೆಚ್ಚುವಂತz್ದÁಗಿದೆ. ಮಹಿಳೆಯರು ಇನ್ನೂ ಹೊಸ ಹೊಸ ಕ್ಷೇತ್ರದಲ್ಲಿ ಮುಂದೆ ಬರಬೇಕು. ಮಹಿಳಾ ನ್ಯಾಯವಾದಿಗಳು ಅಧ್ಯಯನಶೀಲರಾಗಬೇಕು ಎಂದರು.
ಈ ಸಂದರ್ಭದಲ್ಲಿ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಽÃಶರಾದ ಶ್ರೀಕಾಂತ್ ಎಸ್.ವಿ., ೨ನೇ ಹೆಚ್ಚುವರಿ ಜಿ¯್ಲÁ ಮತ್ತು ಸತ್ರ ನ್ಯಾಯಾಽÃಶರಾದ ಹತ್ತಿಕಾಳ ಪ್ರಭು ಸಿದ್ದಪ್ಪ, ಪ್ರಧಾನ ಹಿರಿಯ ವ್ಯವಹಾರ ನ್ಯಾಯಾಽÃಶರಾದ ಸಿದ್ದರಾಮಪ್ಪ ಕಲ್ಯಾಣರಾವï, ಹಿರಿಯ ಶ್ರೇಣಿ ದಿವಾಣಿ ನ್ಯಾಯಾಽÃಶರು ಹಾಗೂ ಜಿ¯್ಲÁ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ, ಅಪರ ಹಿರಿಯ ವ್ಯವಹಾರ ನ್ಯಾಯಾಽÃಶರಾದ ಸುದೀನ ಕುಮಾರ್ ಡಿ.ಜೆ., ೨ನೇ ಹೆಚ್ಚುವರಿ ಹಿರಿಯ ಶ್ರೇಣಿ ವ್ಯವಹಾರ ನ್ಯಾಯಾಽÃಶರಾದ ಶ್ವೇತಾ ಸಿಂಗ್, ೩ನೇ ಅಪರ ಹಿರಿಯ ವ್ಯವಹಾರ ನ್ಯಾಯಾಽÃಶರಾದ ಅನೀಲï ಶೇಖಣ್ಣನವರï, ಹೆಚ್ಚುವರಿ ವ್ಯವಹಾರ ನ್ಯಾಯಾಽÃಶರಾದ ಹುಲಗಪ್ಪ ಡಿ., ವಕೀಲರ ಸಂಘದ ಜಿ¯್ಲÁಧ್ಯಕ್ಚರಾದ ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.